Webdunia - Bharat's app for daily news and videos

Install App

ರಾಜಧಾನಿಯ ಅಭ್ಯುದಯಕ್ಕೆ ಇವರನ್ನು ಗೆಲ್ಲಿಸಬೇಕಂತೆ!

Webdunia
ಶುಕ್ರವಾರ, 12 ಏಪ್ರಿಲ್ 2019 (12:31 IST)
ಭಾರತದ ಅಭ್ಯುದಯಕ್ಕೆ ಯುವಕರನ್ನು ಸಂಸತ್ತಿಗೆ ಆಯ್ಕೆ ಮಾಡಬೇಕಾಗಿದೆ. ಈ ಪ್ರಯೋಗ ರಾಜಧಾನಿಯಿಂದಲೇ ಆರಂಭವಾಗಿದೆಯಂತೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತ್ ಕುಮಾರ್ ರವರ ಗರಡಿಯಲ್ಲಿ ಪಳಗಿರುವ ತೇಜಸ್ವಿ ಸೂರ್ಯ ಪ್ರತಿಭಾವಂತ ಯುವಕನಾಗಿದ್ದು ಬೆಂಗಳೂರಿನ ಅಭಿವೃದ್ಧಿಗೆ ಈತನ ಪ್ರಾತಿನಿಧ್ಯ ಅತ್ಯಗತ್ಯವೆಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಕ್ಷೇತ್ರದಲ್ಲಿ ಮೋದಿಯವರ ಅಲೆ ಎದ್ದಿರುವುದರಿಂದ ಈಗಾಗಲೇ ಜಯದ ವಾತಾವರಣವಿದೆ.

ಜಯದ ಸಾಂಕೇತಿಕವಾಗಿ ಯಾತ್ರೆಯನ್ನು ಕೈಕೊಂಡಿದ್ದೇವೆ ಎಂದರು. ವಿಜಯನಗರ ಮತ್ತು ಗೋವಿಂದರಾಜ ನಗರ ಕ್ಷೇತ್ರಗಳು ತನ್ನ ಎರಡು ಕಣ್ಣುಗಳೆಂದು ಬಣ್ಣಿಸಿದ ಅವರು, ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ನಮಗೆ ಮೋದಿಯವರೇ ಐಕಾನ್ ಎಂದರು.

ಪ್ರತಿಸ್ಪರ್ಧಿ ಬಿ.ಕೆ. ಹರಿಪ್ರಸಾದ್ ಅನುಭವಿ ರಾಜಕಾರಣಿಯಾಗಿದ್ದು ರಾಜ್ಯಸಭೆಗೆ ಆಯ್ಕೆಯಾಗಲು ಅವರಿಗೆ ಸಾಕಷ್ಟು ಅವಕಾಶಗಳು ಇರುತ್ತವೆ ಎಂದರು. ದೇಶದ ಅಭ್ಯುದಯಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಮತ್ತೊಮ್ಮೆ ಕೇಂದ್ರದಲ್ಲಿ ಸ್ಥಾಪನೆಯಾಗಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments