Webdunia - Bharat's app for daily news and videos

Install App

ನಾನು ಯುವಕ, ಗೆಲ್ತೇನೆ ಎಂದ ಕೈ ಅಭ್ಯರ್ಥಿ

Webdunia
ಶುಕ್ರವಾರ, 5 ಏಪ್ರಿಲ್ 2019 (18:16 IST)
ಕಳೆದ ಬಾರಿ ಅಲ್ಪ ಮತಗಳ ಅಂತರಿದಂದ ನಾನು ಸೋತಿದ್ದೇನೆ. ಆದರೆ ಈ ಬಾರಿ ನಾನು ಗೆಲ್ಲುತ್ತೇನೆ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹೇಳಿಕೆ ನೀಡಿದ್ದು, ಕಳೆದ ಬಾರಿ ಅಲ್ಪ ಮತಗಳ ಅಂತರಿದಂದ ನಾನು ಸೋತಿದ್ದೆ. ಆದರೆ ಈ ಬಾರಿ ನಾನು ಗೆಲ್ಲುತ್ತೇನೆ ಎಂದಿದ್ದಾರೆ.

ಕ್ಷೇತ್ರದ ಮತದಾರರು ನನ್ನನ್ನ ಕೈ ಬಿಡುವುದಿಲ್ಲ. ನಾನೊಬ್ಬ ಯುವಕನಿದ್ದೇನೆ ಎಂದರು. ಇನ್ನು ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಯಾವತ್ತೂ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತಾಡಿಲ್ಲ.

ಸಂಸತ್ ನಲ್ಲಿ ಯಾವುದೇ ವಿಚಾರ ಮಾತಾಡಿಲ್ಲ ಎಂದು ದೂರಿದ ಅವರು, ನಾನು ಆಯ್ಕೆಯಾದ ನಂತರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಂಸತ್ ನಲ್ಲಿ ಧ್ವನಿ ಎತ್ತುತ್ತೇನೆ. ನೂರಕ್ಕೆ‌ ನೂರು ನಾನು ಗೆಲ್ಲುವ ವಿಶ್ವಾಸ ಇದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments