Webdunia - Bharat's app for daily news and videos

Install App

ನಾನು ಸೈನಿಕರಿಗೆ ಅಪಮಾನ ಮಾಡಿಲ್ಲ- ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 13 ಏಪ್ರಿಲ್ 2019 (12:19 IST)
ಬೆಂಗಳೂರು : ಈ ಹಿಂದೆ ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಇದೀಗ ನಾನು ಸೈನಿಕರಿಗೆ ಅಪಮಾನ ಮಾಡಿಲ್ಲ ಎಂದು ಹೇಳಿದ್ದಾರೆ.


ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮೋದಿಯವರು ಸೈನಿಕರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗಡಿಯನ್ನು ಕಾಯುತ್ತಿರುವವರು ಯಾವ ಶ್ರೀಮಂತರ ಮಕ್ಕಳಲ್ಲ. ಕೆಲವೊಬ್ಬರಿಗೆ ಊಟಕ್ಕೆ ಗತಿಯಿಲ್ಲ, ಅಂತ ಹೇಳಿ ಸೇನೆಗೆ ಸೇರುತ್ತಿದ್ದಾರೆ ಎಂದು ಹೇಳಿದ್ದರು.


ಈ ಹೇಳಿಕೆಯ ಬಗ್ಗೆ ಬಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಸಿಎಂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಉದ್ಯೋಗ ಸೃಷ್ಟಿಯಾಗದೇ ಸೈನ್ಯಕ್ಕೆ ಸೇರಿ ಜೀವನ ನಡೆಸುವ ಬಡ ಮಕ್ಕಳು ಇದ್ದಾರೆ ಅಂದಿದ್ದೆ. ನಾನು ಸೈನಿಕರ ಬಗ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸೈನಿಕರ ಕುಟುಂಬದ ಬಡತನ ನೋಡಿ ನಾನು ಹಾಗೇ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments