Webdunia - Bharat's app for daily news and videos

Install App

ಆರ್.ಅಶೋಕ್ ಗೆ ಅಧಿಕಾರ ಬೇಕು, ರಾಜಕೀಯದಲ್ಲಿ ಬೆಳೆಯಬೇಕು ಅಂತ ಆಸೆ ಇದ್ದರೆ ನಮ್ಮ ಪಕ್ಷಕ್ಕೆ ಬರಲಿ-ಡಿಕೆಶಿ

Webdunia
ಮಂಗಳವಾರ, 9 ಏಪ್ರಿಲ್ 2019 (09:09 IST)
ಬಳ್ಳಾರಿ : ನಾನು ಹಾಗೂ ಸಿಎಂ ಕುಮಾರಸ್ವಾಮಿ ಹಾಗೂ ದೇವೆಗೌಡರ  ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಆದರೆ ಸಚಿವ ಡಿ.ಕೆ.ಶಿವಕುಮಾರ್ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಹಗರಿಬೊಮ್ಮನಹಳ್ಳಿಯಲ್ಲಿ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಮಾಜಿ ಡಿಸಿಎಂ ಆರ್.ಅಶೋಕ್ ನಮ್ಮ ಬದ್ರರ್. ಅವರಿಗೆ ಅಧಿಕಾರ ಬೇಕು, ರಾಜಕೀಯದಲ್ಲಿ ಬೆಳೆಯಬೇಕು ಅಂತ ಆಸೆ ಇದ್ದರೆ ಕಾಂಗ್ರೆಸ್-ಜೆಡಿಎಸ್ ಸಿದ್ಧಾಂತಗಳನ್ನ ಒಪ್ಪಿಕೊಂಡು ನಮ್ಮ ಪಕ್ಷಕ್ಕೆ ಬರಲಿ. ಆಗ ನಾವೇ ಅಧಿಕಾರ ಕೊಡಿಸುತ್ತೇವೆ. ಇಲ್ಲವೇ ಬಿಜೆಪಿಯಲ್ಲಿ ಬೆಳೆಯುವುದಾದರೆ ಬೆಳೆಯಲಿ. ಅವರು ಎಲ್ಲೆ ಬೆಳೆದರೂ ನಮಗೆ ಸಂತೋಷ ಎಂದು ಹೇಳಿದ್ದಾರೆ.

 

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜೊತೆಗೆ ಹೊಂದಾಣಿಕೆ ರಾಜಕಾರಣಕ್ಕೆ ನಾನು ಒಪ್ಪಲಿಲ್ಲ. ಇದಕ್ಕೆ ಸಾಕ್ಷಿ ಬೇಕು ಎನ್ನುವುದಾದರೆ ಕಳೆದ ಚುನಾವಣೆಯಲ್ಲಿನ ಫೋಟೋಗಳನ್ನು ಒಮ್ಮೆ ಆರ್.ಅಶೋಕ್ ನೋಡಲಿ ಎಂದು ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments