Webdunia - Bharat's app for daily news and videos

Install App

ಸಿದ್ದರಾಮಯ್ಯನವ್ರೇ ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ- ಶೋಭಾ ಕರಂದ್ಲಾಜೆ ವಾಗ್ದಾಳಿ

Webdunia
ಗುರುವಾರ, 16 ಮೇ 2019 (11:14 IST)
ಹುಬ್ಬಳ್ಳಿ : ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.




ಸಿದ್ದರಾಮಯ್ಯ ನವ್ರು ಬಲಹೀನರು, ಸಿಎಂ ಕನಸು ಕಾಣ್ತಿದ್ದಾರೆ. ಅರಸು ಅವರನ್ನ ಹೋಲಿಸಿಕೊಳ್ಳುವ ನೈತಿಕತೆ ಅವರಿಗೆ ಇಲ್ಲ. ಕೈಲಾಗದವರು ಮೈಪರಚಿಕೊಂಡ್ರು ಎನ್ನುವ ಸ್ಥಿತಿಯಲ್ಲಿದ್ದಾರೆ. ಸಿಎಂ ಆಗಲು ಶಾಸಕರನ್ನ ಸಿದ್ದರಾಮಯ್ಯ ಬಡಿದೆಬ್ಬಿಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.


ಡಿಕೆಶಿ ಕಮಿಷನ್ ಹಣದ ಚೀಲ ತೆಗೆದುಕೊಂಡು ಹೋಗ್ತಾರೆ. ಹೀಗಾಗಿ ಕುಂದಗೋಳಕ್ಕೆ ಡಿಕೆಶಿಯನ್ನ ಉಸ್ತುವಾರಿ ಮಾಡಿದ್ದು ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments