ರಾಹುಲ್ ಗಾಂಧಿ ನಡೆದಾಡುವ ಸುಳ್ಳಿನ ಯಂತ್ರ?

Webdunia
ಬುಧವಾರ, 3 ಏಪ್ರಿಲ್ 2019 (15:25 IST)
ರಾಹುಲ್ ಗಾಂಧಿ ಅವರ ಮುತ್ತಾತ ಹೇಳಿದ್ದು ಗರೀಬಿ ಹಠಾವೋ, ಅವರ ಅಜ್ಜಿ ಹೇಳಿದ್ದು ಗರೀಬಿ ಹಠಾವೋ, ಆದರೆ ಕಾಂಗ್ರೆಸ್ ಗೆ ಬಡವರು ಚುನಾವಣಾ ಸರಕು ಆಗಿದ್ದಾರೆ. ಬಡವರ ಹೆಸರಿನಲ್ಲಿ ಕಾಂಗ್ರೆಸ್ ತನ್ನ ಬಡತನವನ್ನ ನಿವಾರಿಸಿಕೊಂಡಿದೆ ಅಂತ ಬಿಜೆಪಿ ಮುಖಂಡ ಕಿಡಿಕಾರಿದ್ದಾರೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದು, ರಾಹುಲ್ ಗಾಂಧಿ ನಡೆದಾಡುವ ಸುಳ್ಳಿನ ಯಂತ್ರವಾಗಿದ್ದಾರೆ. ಕಾಂಗ್ರೆಸ್ ಬದುಕಿಸಿಕೊಳ್ಳಲು ಕೊಟ್ಟಿರುವ ಆಶ್ವಾಸನೆ ನ್ಯಾಯ್ ಯೋಜನೆ. ಎಲ್ಲ ಕಾಲದಲ್ಲೂ ಮೂರ್ಖರನ್ನು ಮಾಡಲು ಆಗೋದಿಲ್ಲ. ನಿಮ್ ಮುತ್ತಾತಾ, ಅಜ್ಜಿ, ಅಪ್ಪ, ಅಮ್ಮ ಎಲ್ಲರೂ ಮೂರ್ಖರನ್ನಾಗಿ ಮಾಡಿದ್ದಾರೆ.  ನೀವು ಮೂರ್ಖರನ್ನಾಗಿ ಮಾಡಲು ಆಗಲ್ಲ ಎಂದರು.

ದಕ್ಷಿಣ ಭಾರತದ ಕಡೆ ಮೋದಿ ನಿರ್ಲಕ್ಷ್ಯ ಅಂತಾರೆ. ಅವರ ಅಜ್ಜಿ ಚಿಕ್ಕಮಗಳೂರಿನಿಂದ ಗೆದ್ದು ಹೋದ್ರು ಏನ್ ಮಾಡಿದ್ರು?
ತಾಯಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಗೆದ್ದು ಹೋಗಿ ಏನ್ ಮಾಡಿದ್ರು? ದಕ್ಷಿಣ ಭಾರತದ ನಾಯಕರಾದ ಪಿ.ವಿ.ನರಸಿಂಹರಾವ್, ನೀಲಂ ಸಂಜೀವ್ ರೆಡ್ಡಿ, ದೇವರಾಜ್ ಅರಸು ಅವರನ್ನ‌ ಏನ್ ಮಾಡಿದ್ರು?  ದೇವೇಗೌಡರನ್ನ ಪಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದು ಏತಕ್ಕೆ..? ಎಂದೆಲ್ಲ ಸಿ.ಟಿ ರವಿ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments