Webdunia - Bharat's app for daily news and videos

Install App

ರಾಹುಲ್ ಗಾಂಧಿ ನಡೆದಾಡುವ ಸುಳ್ಳಿನ ಯಂತ್ರ?

Webdunia
ಬುಧವಾರ, 3 ಏಪ್ರಿಲ್ 2019 (15:25 IST)
ರಾಹುಲ್ ಗಾಂಧಿ ಅವರ ಮುತ್ತಾತ ಹೇಳಿದ್ದು ಗರೀಬಿ ಹಠಾವೋ, ಅವರ ಅಜ್ಜಿ ಹೇಳಿದ್ದು ಗರೀಬಿ ಹಠಾವೋ, ಆದರೆ ಕಾಂಗ್ರೆಸ್ ಗೆ ಬಡವರು ಚುನಾವಣಾ ಸರಕು ಆಗಿದ್ದಾರೆ. ಬಡವರ ಹೆಸರಿನಲ್ಲಿ ಕಾಂಗ್ರೆಸ್ ತನ್ನ ಬಡತನವನ್ನ ನಿವಾರಿಸಿಕೊಂಡಿದೆ ಅಂತ ಬಿಜೆಪಿ ಮುಖಂಡ ಕಿಡಿಕಾರಿದ್ದಾರೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದು, ರಾಹುಲ್ ಗಾಂಧಿ ನಡೆದಾಡುವ ಸುಳ್ಳಿನ ಯಂತ್ರವಾಗಿದ್ದಾರೆ. ಕಾಂಗ್ರೆಸ್ ಬದುಕಿಸಿಕೊಳ್ಳಲು ಕೊಟ್ಟಿರುವ ಆಶ್ವಾಸನೆ ನ್ಯಾಯ್ ಯೋಜನೆ. ಎಲ್ಲ ಕಾಲದಲ್ಲೂ ಮೂರ್ಖರನ್ನು ಮಾಡಲು ಆಗೋದಿಲ್ಲ. ನಿಮ್ ಮುತ್ತಾತಾ, ಅಜ್ಜಿ, ಅಪ್ಪ, ಅಮ್ಮ ಎಲ್ಲರೂ ಮೂರ್ಖರನ್ನಾಗಿ ಮಾಡಿದ್ದಾರೆ.  ನೀವು ಮೂರ್ಖರನ್ನಾಗಿ ಮಾಡಲು ಆಗಲ್ಲ ಎಂದರು.

ದಕ್ಷಿಣ ಭಾರತದ ಕಡೆ ಮೋದಿ ನಿರ್ಲಕ್ಷ್ಯ ಅಂತಾರೆ. ಅವರ ಅಜ್ಜಿ ಚಿಕ್ಕಮಗಳೂರಿನಿಂದ ಗೆದ್ದು ಹೋದ್ರು ಏನ್ ಮಾಡಿದ್ರು?
ತಾಯಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಗೆದ್ದು ಹೋಗಿ ಏನ್ ಮಾಡಿದ್ರು? ದಕ್ಷಿಣ ಭಾರತದ ನಾಯಕರಾದ ಪಿ.ವಿ.ನರಸಿಂಹರಾವ್, ನೀಲಂ ಸಂಜೀವ್ ರೆಡ್ಡಿ, ದೇವರಾಜ್ ಅರಸು ಅವರನ್ನ‌ ಏನ್ ಮಾಡಿದ್ರು?  ದೇವೇಗೌಡರನ್ನ ಪಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದು ಏತಕ್ಕೆ..? ಎಂದೆಲ್ಲ ಸಿ.ಟಿ ರವಿ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments