Webdunia - Bharat's app for daily news and videos

Install App

ಬಿಎಸ್ವೈ ಪುತ್ರನ ಸೋಲಿಸಲು ಈಶ್ವರಪ್ಪ ಸ್ಕೇಚ್?

Webdunia
ಭಾನುವಾರ, 21 ಏಪ್ರಿಲ್ 2019 (13:26 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಕೆ.ಎಸ್. ಈಶ್ವರಪ್ಪ ಪರವಾಗಿ ಸಚಿವ ರೇವಣ್ಣ ಬ್ಯಾಟ್ ಬೀಸಿದ್ದಾರೆ.

ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪ ಗೆ ಟಿಕೆಟ್ ಸಿಗುವುದು ಕಷ್ಟವಾಗಿತ್ತು. ಆ ವಯ್ಯ, ಕಷ್ಟ ಪಟ್ಟು ಟಿಕೆಟ್ ತೊಗೊಂಡು ಗೆದ್ದಿದೆ. ಈಶ್ವರಪ್ಪ ಆಗ ಗರಂ ಆಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದರು.

ಅವರೇನು ರೇವಣ್ಣ ವಿರುದ್ಧ ಕಟ್ಟಿದ್ರಾ....? ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದು, ಯಡಿಯೂರಪ್ಪ ವಿರುದ್ಧ ಎಂದು ಕುಟುಕಿದ್ರು.

ಈ ಬಾರಿ ಅವರೇ ಶಿವಮೊಗ್ಗದಲ್ಲಿ ರಾಘವೇಂದ್ರನನ್ನು ಸೋಲಿಸಲು ಮುಂದಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ರು.

ಯಡಿಯೂರಪ್ಪರನ್ನು ಹಣಿಯಲು ನಾವೇ ಈಶ್ವರಪ್ಪರನ್ನು ಬಿಟ್ಟಿದ್ದೇವೆ. ನಾವು ಇಂದು ಅಧಿಕಾರದಲ್ಲಿದ್ದೇವೆ ಎಂದರೆ ಅದಕ್ಕೆ ಈಶ್ವರಪ್ಪನೂ ಕಾರಣ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments