ಐಟಿ ರೇಡ್ ಮಾಡುತ್ತಿರುವುದು ಮೋದಿನಾ? ಬಿಜೆಪಿ ಶಾಸಕ ಹೇಳಿದ್ದೇನು?

Webdunia
ಗುರುವಾರ, 11 ಏಪ್ರಿಲ್ 2019 (13:55 IST)
ದೇಶದಲ್ಲಿ ಅದರಲ್ಲಿಯೂ ನಮ್ಮ ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಮುಖಂಡರ ಹಾಗೂ ಅವರ ಬೆಂಬಲಿಗರ ಮೇಲೆ ಐಟಿ ನಡೆಯುತ್ತಿದೆ. ಇದಕ್ಕೆ ಕಾರಣ ಯಾರು ಅಂತ ಇವರು ಹೇಳಿದ್ದಾರೆ.

ದೇಶಕ್ಕೆ ಒಬ್ಬ ನಿರ್ಣಾಯಕ ವ್ಯಕ್ತಿ ಬೇಕು. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಯಾಗಬೇಕು. ಮೋದಿ ಮತ್ತೊಮ್ಮ ಎಂಬುದು ಶ್ರೀಸಾಮಾನ್ಯನ ಕೂಗಾಗಿದೆ. ಹೀಗಂತ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ  ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.

ಬಡವರ ಆರೋಗ್ಯ ದೃಷ್ಟಿಯಿಂದ ಔಷಧಗಳನ್ನು ನೀಡುವ ದೃಷ್ಟಿಯಿಂದ ಜನೌಷಧ ಕೇಂದ್ರಗಳನ್ನು ತೆರೆದಿದ್ದಾರೆ. ಐ ಟಿ ರೈಡ್ ಮಾಡುತ್ತಿರುವುದು ಇಲಾಖೆಯಷ್ಟೇ ಹೊರತು ಮೋದಿಯವರಲ್ಲ ಅಂತ ಹೇಳಿದ್ದಾರೆ.

ಸಂವಿಧಾನ ನಿರ್ಮಾಣ ಮಾಡಿದವರು ಮಾಹಾನ್ ಮೇಧಾವಿಗಳು ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಕಳೆದ ಐದು ವರ್ಷದಿಂದ ಭಾರತ ಎಷ್ಟು ಅಭಿವೃದ್ಧಿ ಹೊಂದಿದೆಯೋ ಅದೇ ರೀತಿ ದೇಶದ ಆಶೋತ್ತರಗಳನ್ನು ಈಡೇರಿಸುವ ದೃಷ್ಟಿಯಿಂದ ಮತ್ತೊಮ್ಮ ಬಿಜೆಪಿಗೆ ಸಹಕರಿಸಿ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments