Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಕೆಂಡ ಕಾರಿದ ನಟ ಜಗ್ಗೇಶ್

Webdunia
ಗುರುವಾರ, 11 ಏಪ್ರಿಲ್ 2019 (15:02 IST)
ನಾನು ಎಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಜನಸಾಮಾನ್ಯರ ಪರವಾಗಿ ಕೆಲಸ ಮಾಡಿದವನು. ಮತ್ತೊಮ್ಮೆ ನಿಮ್ಮ ಸೇವೆಗೆ ಅವಕಾಶಕೊಡಿ. ಹೀಗಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ‌ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಚಿತ್ರನಟ ಜಗ್ಗೇಶ್ ಪ್ರಚಾರ ನಡೆಸಿದ್ರು. ರಾಜಗೋಪಾಲನಗರದಲ್ಲಿ ಸದಾನಂದಗೌಡರಿಗೆ ದೃಷ್ಟಿ ತೆಗೆದು‌ ಕುಂಬಳಕಾಯಿ ಒಡೆದ ಮಹಿಳಾ ಕಾರ್ಯಕರ್ತರು ಜೈಕಾರ ಕೂಗಿದ್ರು.

ನಾನು ಎಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಜನಸಾಮಾನ್ಯರ ಪರವಾಗಿ ಕೆಲಸ ಮಾಡಿದವನು. ಮತ್ತೊಮ್ಮೆ ನಿಮ್ಮ ಸೇವೆಗೆ ಅವಕಾಶಕೊಡಿ ಎಂದು ಮನವಿ ಮಾಡಿದರು ಸದಾನಂದಗೌಡ.

ಗೆದ್ರೆ ಕೆಲಸ ಮಾಡ್ತೇನೆ. ಸೋತರೆ ಗೆದ್ದವನ ಬಳಿ ಕೆಲಸ ಮಾಡಿಸುತ್ತೇನೆ. ನಾನು 5 ವರ್ಷಕ್ಕೆ ಬಂದಿಲ್ಲ, ಬದಲಾಗಿ ಮುಂದಿನ ದಿನಗಳಿಗಾಗಿ ಬಂದಿದ್ದೇನೆ ಎಂದರು.

ಈ ದೇಶಕ್ಕೆ ಒಬ್ಬ ಚೌಕಿದಾರ ನರೇಂದ್ರ ಮೋದಿ. ನಮ್ಮ ರಕ್ಷಣೆಗೆ ಚೌಕಿದಾರ ಬೇಕೋ ಅಥವಾ ನಮ್ಮ ಆಸ್ತಿಪಾಸ್ತಿಯನ್ನೆಲ್ಲಾ ಕಳ್ಳತನ ಮಾಡಿಕೊಂಡು ಹೋಗುವವರು ಬೇಕೋ ನಿರ್ಧರಿಸಿ ಎಂದು ನಟ ಜಗ್ಗೇಶ್ ಕಾಂಗ್ರೆಸ್ ಪರೋಕ್ಷವಾಗಿ ಜರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments