Webdunia - Bharat's app for daily news and videos

Install App

ಜೆಡಿಎಸ್ ಗೆ ಶಾಕ್: ಬಿಜೆಪಿ ಸೇರ್ಪಡೆಗೊಂಡ ತೆನೆ ಹೊತ್ತ ಮುಖಂಡರು

Webdunia
ಶುಕ್ರವಾರ, 12 ಏಪ್ರಿಲ್ 2019 (20:37 IST)
ಲೋಕ ಸಮರ ತಾರಕಕ್ಕೇ ಏರಿರುವಂತೆ ಪ್ರಚಾರದ ಭರಾಟೆಯ ನಡುವೆಯೇ ಪಕ್ಷಾಂತರ ಪರ್ವವೂ ಮುಂದುವರಿದಿದೆ.

ಚಾಮರಾಜನಗರ ಲೋಕಸಭಾ ಚುನಾವಣೆ ಕಣದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದೆ.
ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ ಕುರುಬ ಸಮುದಾಯ ಮುಖಂಡರು. 

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದ ಮುಖಂಡರು ಬಿಜೆಪಿಯತ್ತ ಮುಖಮಾಡಿದ್ದಾರೆ.  

ಬಿಜೆಪಿ ಮುಖಂಡ ಸಿ.ಬಸವೇಗೌಡ ಮತ್ತು ಜಿಪಂ ಮಾಜಿ ಉಪಾಧ್ಯಕ್ಷ ನಟರಾಜು ನೇತೃತ್ವದಲ್ಲಿ ಕಮಲ ಪಡೆ ಸೇರಿದ ಜೆಡಿಎಸ್ ಮುಖಂಡರು ಬಿಜೆಪಿ ಧ್ವಜ ಹಿಡಿದುಕೊಂಡ್ರು.  

ಮೈತ್ರಿ ಪಕ್ಷಕ್ಕೆ ಟಿ.ನರಸೀಪುರ ದಲ್ಲಿ ಶಾಕ್ ನೀಡಲು ಮುಂದಾದ ಬಿಜೆಪಿ ನಡೆ ಚರ್ಚೆಗೆ ಕಾರಣವಾಗಿದೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments