Webdunia - Bharat's app for daily news and videos

Install App

ಜೆಡಿಎಸ್ ಗೆ ಶಾಕ್: ಬಿಜೆಪಿ ಸೇರ್ಪಡೆಗೊಂಡ ತೆನೆ ಹೊತ್ತ ಮುಖಂಡರು

Webdunia
ಶುಕ್ರವಾರ, 12 ಏಪ್ರಿಲ್ 2019 (20:37 IST)
ಲೋಕ ಸಮರ ತಾರಕಕ್ಕೇ ಏರಿರುವಂತೆ ಪ್ರಚಾರದ ಭರಾಟೆಯ ನಡುವೆಯೇ ಪಕ್ಷಾಂತರ ಪರ್ವವೂ ಮುಂದುವರಿದಿದೆ.

ಚಾಮರಾಜನಗರ ಲೋಕಸಭಾ ಚುನಾವಣೆ ಕಣದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದೆ.
ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ ಕುರುಬ ಸಮುದಾಯ ಮುಖಂಡರು. 

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದ ಮುಖಂಡರು ಬಿಜೆಪಿಯತ್ತ ಮುಖಮಾಡಿದ್ದಾರೆ.  

ಬಿಜೆಪಿ ಮುಖಂಡ ಸಿ.ಬಸವೇಗೌಡ ಮತ್ತು ಜಿಪಂ ಮಾಜಿ ಉಪಾಧ್ಯಕ್ಷ ನಟರಾಜು ನೇತೃತ್ವದಲ್ಲಿ ಕಮಲ ಪಡೆ ಸೇರಿದ ಜೆಡಿಎಸ್ ಮುಖಂಡರು ಬಿಜೆಪಿ ಧ್ವಜ ಹಿಡಿದುಕೊಂಡ್ರು.  

ಮೈತ್ರಿ ಪಕ್ಷಕ್ಕೆ ಟಿ.ನರಸೀಪುರ ದಲ್ಲಿ ಶಾಕ್ ನೀಡಲು ಮುಂದಾದ ಬಿಜೆಪಿ ನಡೆ ಚರ್ಚೆಗೆ ಕಾರಣವಾಗಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments