Webdunia - Bharat's app for daily news and videos

Install App

ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕನಕಪುರ ಬಂಡೆ

Webdunia
ಮಂಗಳವಾರ, 16 ಏಪ್ರಿಲ್ 2019 (16:08 IST)
ಚುನಾವಣಾ ಬಹಿರಂಗ ಪ್ರಚಾರಕ್ಕೆ ಇನ್ನು ಕೆಲವೇ ಕೆಲವು ಗಂಟೆಗಳು ಮಾತ್ರಾನೇ  ಬಾಕಿ ಉಳಿದಿದೆ. ಎಲ್ಲಾ ಪಕ್ಷಗಳಿಂದ ಕಣದಲ್ಲಿರುವ ಕಟ್ಟಾಳುಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಕೊನೆ ಕ್ಷಣದ ಜಿದ್ದಾಜಿದ್ದಿಯಲ್ಲಿ ತೊಡಗಿದ್ದಾರೆ. ಕನಕಪುರ ಖ್ಯಾತಿಯ ಬಂಡೆ ಬಿಜೆಪಿ ವಿರುದ್ಧ ಬೆಂಕಿ ಉಂಡೆ ಉಗುಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಮ್ಮಿಶ್ರ ಪಕ್ಷಗಳ ಅಭ್ಯರ್ಥಿ ಡಿ.ಕೆ. ಸುರೇಶ್  ಅಬ್ಬರದ ಪ್ರಚಾರ ಕೈಗೊಂಡು ರೋಡ್ ಶೋ ನಡೆಸಿದ್ರು.

ಡಿ.ಕೆ ಸುರೇಶ್  ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ರು. ಮಾತ್ರವ್ಲಲದೇ ಬೆಂಗಳೂರು ಹೊರವಲಯದ ಬನ್ನೇ ರುಘಟ್ಟ ಬೇಗಹಳ್ಳಿ, ಹರಪನ ಹಳ್ಳಿ, ಜಿಗಣಿ ಕೈಗಾರಿಕಾ ಪ್ರದೇಶ. ಹಾರಗದ್ದೆ, ಚಂದಾಪುರ, ಮಳೇನಲ್ಲಸಂದ್ರ, ಹೀಗೆ ಆನೇಕಲ್  ತಾಲೂಕಿನ 20ಕ್ಕೂ ಅಧಿಕ ಕಡೆ ರೋಡ್ ಶೋ ನಲ್ಲಿ ಪಾಲ್ಗೊಂಡು ಮತದಾರರಲ್ಲಿ  ಮತಯಾಚನೆ  ಮಾಡಿದ್ರು.

ದಾರಿಯುದ್ದಕ್ಕೂ ಕೆಲವೆಡೆ ನೆರೆದಿದ್ದ ಜನರಲ್ಲಿ ತನ್ನ  ಸಮಾಜಮುಖಿ ಕೆಲಸ ವಿವರಿಸಿದ ಅವರು, ಮತ್ತೊಮ್ಮೆ ತಮ್ಮ ಸೇವೆ ಮಾಡುವ ಭಾಗ್ಯನೀಡಿ ಅಂತಾ ಮತದಾರರಲ್ಲಿ ಮನವಿ ಮಾಡಿದ್ರು.

ಇನ್ನು ಇದೇ ಸಂದರ್ಭದಲ್ಲಿ    ಮಾತನಾಡಿದ ಅವರು ತಮ್ಮ ಗೆಲುವು  ನಿಶ್ಚಿತ. ಈ ಹಿಂದೆ ಸಂಸದನಾಗಿದ್ದಾಗ ನಾನೇನು ಎಂಬುದನ್ನ ಜನತೆಗೆ ತೋರಿಸಿಕೊಟ್ಟಿದ್ದೇನೆ ಅದೇ ತನ್ನ ಗೆಲುವಿಗೆ ರಹದಾರಿ ಅಂದ್ರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments