Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ ಕೈ ಕಾರ್ಯಕರ್ತರು

ಕೆಪಿಸಿಸಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ ಕೈ ಕಾರ್ಯಕರ್ತರು
ಮಂಡ್ಯ , ಗುರುವಾರ, 4 ಏಪ್ರಿಲ್ 2019 (16:28 IST)
ಚುನಾವಣೆ ಸಂದರ್ಭದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದಕ್ಕೆ ಮತ್ತೆ ನಿದರ್ಶನ ಸಿಕ್ಕಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಕೈ ಪಡೆಯ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಗೆ ಧಿಕ್ಕಾರ ಕೂಗಿದ್ದಾರೆ ಕಾಂಗ್ರೆಸ್ಸಿಗರು.

ಕಾಂಗ್ರೆಸ್ ಕಾರ್ಯಕರ್ತರಿಂದಲೇ ನಾಯಕರ ವಿರುದ್ಧ ಧಿಕ್ಕಾರ ಘೋಷಣೆ ಮೊಳಗಿದೆ. ಸುಮಲತಾ ಬೆಂಬಲಿಸೋದಾಗಿ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ನಿರ್ಣಯವಾಗಿದೆ.

ಕಾಂಗ್ರೆಸ್ ಉಚ್ಛಾಟಿತ ಮುಖಂಡ ಸಚ್ಚಿದಾನಂದ ನಿವಾಸದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಹೀಗಾಗಿ ಸುಮಲತಾಗೆ ಬೆಂಬಲಿಸಿರುವ ಕಾರ್ಯಕರ್ತರು, ಕೆಪಿಸಿಸಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ್ದಾರೆ. ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿರುವ ಸಚ್ಚಿದಾನಂದ ನಡುವೆ ನಿವಾಸದಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ತುಮಕೂರಿನಲ್ಲಿ ನಮ್ಮ ಬೇರು ಕೀಳೋದಿರಲಿ ಪರಮೇಶ್ವರ್ ಬೇರೇ ಕಿತ್ತುಕೊಂಡು ಹೋಗಿದೆ - ಸೋಮಣ್ಣ ವ್ಯಂಗ್ಯ