ಕೆಪಿಸಿಸಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ ಕೈ ಕಾರ್ಯಕರ್ತರು

Webdunia
ಗುರುವಾರ, 4 ಏಪ್ರಿಲ್ 2019 (16:28 IST)
ಚುನಾವಣೆ ಸಂದರ್ಭದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದಕ್ಕೆ ಮತ್ತೆ ನಿದರ್ಶನ ಸಿಕ್ಕಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಕೈ ಪಡೆಯ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಗೆ ಧಿಕ್ಕಾರ ಕೂಗಿದ್ದಾರೆ ಕಾಂಗ್ರೆಸ್ಸಿಗರು.

ಕಾಂಗ್ರೆಸ್ ಕಾರ್ಯಕರ್ತರಿಂದಲೇ ನಾಯಕರ ವಿರುದ್ಧ ಧಿಕ್ಕಾರ ಘೋಷಣೆ ಮೊಳಗಿದೆ. ಸುಮಲತಾ ಬೆಂಬಲಿಸೋದಾಗಿ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ನಿರ್ಣಯವಾಗಿದೆ.

ಕಾಂಗ್ರೆಸ್ ಉಚ್ಛಾಟಿತ ಮುಖಂಡ ಸಚ್ಚಿದಾನಂದ ನಿವಾಸದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಹೀಗಾಗಿ ಸುಮಲತಾಗೆ ಬೆಂಬಲಿಸಿರುವ ಕಾರ್ಯಕರ್ತರು, ಕೆಪಿಸಿಸಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ್ದಾರೆ. ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿರುವ ಸಚ್ಚಿದಾನಂದ ನಡುವೆ ನಿವಾಸದಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments