Webdunia - Bharat's app for daily news and videos

Install App

ಲೋಕಸಭಾ ಚುನಾವಣೆ 2019: ರಾಜಕೀಯ ಮುಸ್ಸಂಜೆಯಲ್ಲಿ ಸೋತ ದೇವೇಗೌಡರು

Webdunia
ಗುರುವಾರ, 23 ಮೇ 2019 (16:27 IST)
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕೊನೆಯ ಕ್ಷಣದಲ್ಲಿ ಕಣಕ್ಕಿಳಿದು ಅದೃಷ್ಟ ಪರೀಕ್ಷೆ ನಡೆಸಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಸೋಲಾಗಿದೆ.


ಇದು ರಾಜಕೀಯ ಮುಸ್ಸಂಜೆಯಲ್ಲಿ ದೇವೇಗೌಡರಿಗೆ ಆಘಾತವೇ ಸರಿ. 2004 ರ ನಂತರ ದೇವೇಗೌಡರು ಚುನಾವಣೆಯಲ್ಲಿ ಸೋತಿದ್ದೇ ಇರಲಿಲ್ಲ. ಬಿಜೆಪಿಯ ಬಸವರಾಜು 15,433 ಅಂತರದಿಂದ ತುಮಕೂರಿನಲ್ಲಿ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments