Webdunia - Bharat's app for daily news and videos

Install App

ಲೋಕಸಭಾ ಸಮರ 2019: ಪ್ರಮುಖ ನಾಯಕರಿಗೆ ಟೆನ್ಷನ್ನೋ ಟೆನ್ಷನ್

Webdunia
ಗುರುವಾರ, 23 ಮೇ 2019 (10:49 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಘಟಾನುಘಟಿ ನಾಯಕರೇ ಸೋಲುವ ಲಕ್ಷಣ ಕಾಣುತ್ತಿದೆ. ಒಂದೊಂದು ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗಲೂ ಘಟಾನುಘಟಿ ನಾಯಕರ ಟೆನ್ಷನ್ ಏರಿಕೆ, ಇಳಿಕೆ ಆಗುತ್ತಿದೆ.


ಮುಖ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಒಂದೊಂದು ಸುತ್ತಿನಲ್ಲೂ ಮುನ್ನಡೆ ಅತ್ತಿತ್ತ ಓಲಾಡುತ್ತಲೇ ಇದೆ. ಇನ್ನೊಂದೆಡೆ ತುಮಕೂರಿನಲ್ಲಿ ಒಂದು ಹಂತದಲ್ಲಿ ಕೂದಲೆಳೆಯ ಮುನ್ನಡೆ ಸಾಧಿಸಿದ್ದ ದೇವೇಗೌಡರು ಈಗ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

ರಾಷ್ಟ್ರೀಯವಾಗಿ ನೋಡುವುದಾದರೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಹಿನ್ನಡೆ, ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ಗೆ ಹಿನ್ನಡೆಯಾಗುತ್ತಿದೆ. ಈ ರೀತಿಯ ವೈಪರೀತ್ಯ ನಾಯಕರ ಎದೆಯಲ್ಲಿ ಢವ ಢವ ಸೃಷ್ಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments