Select Your Language

Notifications

webdunia
webdunia
webdunia
webdunia

ಲೋಕಸಭಾ ಸಮರ 2019: ಅಂತೂ ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರನ ಗೆಲುವು

ಲೋಕಸಭಾ ಸಮರ 2019: ಅಂತೂ ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರನ ಗೆಲುವು
ಬೆಂಗಳೂರು , ಗುರುವಾರ, 23 ಮೇ 2019 (11:48 IST)
ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.


ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಬಿವೈ ರಾಘವೇಂದ್ರ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ ಸ್ವಾಮಿ ಮಾತ್ರ ಸುಮಲತಾ ಜತೆಗೆ ತೀವ್ರ ಪೈಪೋಟಿ ನಡೆಸುತ್ತಿದ್ದು 691 ಮತಗಳ ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭಾ ಸಮರ 2019: ಬಳ್ಳಾರಿ, ಉಡುಪಿ, ದ.ಕನ್ನಡದಲ್ಲಿ ಬಿಜೆಪಿ ಗೆಲುವು