ಸುಡುಬಿಸಿನಲ್ಲಿ ಪ್ರಚಾರ ಮಾಡುವ ತಲೆನೋವು ತಪ್ಪಿಸಲು ಮಮತಾ ಬ್ಯಾನರ್ಜಿ ಅಳಿಯ ಮಾಡಿದ ಉಪಾಯವೇನು ಗೊತ್ತಾ?!

Webdunia
ಭಾನುವಾರ, 28 ಏಪ್ರಿಲ್ 2019 (09:14 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಈ ಬಾರಿ ಟಿಎಂಸಿಯಿಂದ ಲೋಕಸಭಾ ಚುನಾವಣೆ ಸ್ಪರ್ಧೆಗಿಳಿದಿದ್ದಾರೆ.


ಹೇಳಿ ಕೇಳಿ ಈಗ ದೇಶದಾದ್ಯಂತ ಬಿಸಿಲಿನ ಝಳ ಹೇಳಿ ತೀರದು. ಈ ಸುಡು ಬಿಸಿಲಿನಲ್ಲಿ ಪ್ರಚಾರ ನಡೆಸುವುದೇ ಸವಾಲು. ಹೀಗಾಗಿ ಅಭಿಷೇಕ್ ಈ ಬಿಸಿಲಿನ ಬೇಗೆ ತಪ್ಪಿಸಿಕೊಳ್ಳಲು ಹೊಸ ಉಪಾಯ ಕಂಡುಕೊಂಡಿದ್ದು, ಇದನ್ನು ನೋಡಿ ಟ್ವಿಟರಿಗರು ನಗುತ್ತಿದ್ದಾರೆ.

ಅಭಿಷೇಕ್ ತೆರೆದ ಜೀಪಿನಲ್ಲಿ ತಮ್ಮದೇ ಪ್ರತಿಮೆಯೊಂದನ್ನು ಕಳುಹಿಸಿಕೊಡುತ್ತಿದ್ದಾರೆ. ಪ್ರತಿಮೆಗೆ ಹಾರ ಹಾಕಿಸಿ ಬೆಂಬಲಿಗರು ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರಕ್ಕೇ ಈ ಪರಿ ಆದರೆ ಇನ್ನು, ಚುನಾವಣೆ ಗೆದ್ದ ಬಳಿಕ ಈ ವ್ಯಕ್ತಿ ಜನರ ಕೈಗೆ ಸಿಗಬಹುದಾ ಎಂಬುದೇ ಸಾರ್ವಜನಿಕರ ಡೌಟು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments