Webdunia - Bharat's app for daily news and videos

Install App

ಮಧ್ಯರಾತ್ರಿಯ ಮಂಡ್ಯ ಸಭೆ ಮಾಡಿದ್ಯಾಕೆ?

Webdunia
ಬುಧವಾರ, 3 ಏಪ್ರಿಲ್ 2019 (14:51 IST)
ಮಂಡ್ಯ ರಣಕಣ ದಿನೇ ದಿನೇ ಹೈವೋಲ್ಟೇಜ್ ಕಣವಾಗ್ತಿದೆ. ಕೈ ನಾಯಕರ ಮಂಡೆಯನ್ನೂ ಬಿಸಿಮಾಡಿರುವ  ಜಿಲ್ಲೆಯ ಪ್ರಮುಖ ನಾಯಕರ ಸಭೆಯನ್ನು ಮಧ್ಯರಾತ್ರಿ ಕರೆಯಲಾಗಿತ್ತು.

ಮಾಜಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾನು, ದೇವೇಗೌಡರು ಮಂಡ್ಯಕ್ಕೆ ಪ್ರಚಾರಕ್ಕೆ ಬಂದಾಗ ನೀವೆಲ್ಲಾ ಜೊತೆಗಿರಬೇಕು ಎಂದು ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರಿಗೆ ಹೇಳಿದ್ದಾರೆ.

ಮರ್ಯಾದೆ, ಗೌರವದ ಪ್ರಶ್ನೆ ಇದಾಗಿದೆ. ಅದಕ್ಕಾಗಿಯಾದ್ರೂ ನಿಖಿಲ್ ಗೆ ಸಪೋರ್ಟ್ ಮಾಡಿ. ಮೈತ್ರಿ ಅಭ್ಯರ್ಥಿ ಗೆಲ್ಲಿಸದಿದ್ದರೆ ಬಹಳ ದೊಡ್ಡ ತಪ್ಪು ಸಂದೇಶ ರವಾನೆಯಾಗುತ್ತೆ ಅಂತ ಸಿದ್ದರಾಮಯ್ಯ ಮಂಡ್ಯ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಮೈಸೂರಲ್ಲಿ ಜೆಡಿಎಸ್ ಸಪೋರ್ಟ್ ಮಾಡ್ತಿಲ್ಲ ಅನ್ನೋ ಕಾರಣಕ್ಕೆ ಎಚ್ಚೆತ್ತುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯ ಕೈ ಲೀಡರ್ಸ್ ಜೊತೆ ಸಭೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಸುಮಲತ ಸ್ಟ್ರಾಂಗ್ ಆಗ್ತಿರೋದು ದೋಸ್ತಿಗಳ ನಿದ್ದೆಗೆಡಿಸಿದೆ.

ಸುಮಲತಾ ಹಿಂದೆ ಕಾಂಗ್ರೆಸ್ ನಿಂತಿದೆ ಅನ್ನೋ ಮಾತಿದೆ. ಹಾಗೆ ಆಗಬಾರದು. ಮೈತ್ರಿ ಧರ್ಮ ಕಾಪಾಡಬೇಕಿದೆ. ಜೆಡಿಎಸ್ ಅಭ್ಯರ್ಥಿ ಬೆಂಬಲಿಸಿ ಎಂದ ಸಿದ್ದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments