Webdunia - Bharat's app for daily news and videos

Install App

ಮಧ್ಯರಾತ್ರಿಯ ಮಂಡ್ಯ ಸಭೆ ಮಾಡಿದ್ಯಾಕೆ?

Webdunia
ಬುಧವಾರ, 3 ಏಪ್ರಿಲ್ 2019 (14:51 IST)
ಮಂಡ್ಯ ರಣಕಣ ದಿನೇ ದಿನೇ ಹೈವೋಲ್ಟೇಜ್ ಕಣವಾಗ್ತಿದೆ. ಕೈ ನಾಯಕರ ಮಂಡೆಯನ್ನೂ ಬಿಸಿಮಾಡಿರುವ  ಜಿಲ್ಲೆಯ ಪ್ರಮುಖ ನಾಯಕರ ಸಭೆಯನ್ನು ಮಧ್ಯರಾತ್ರಿ ಕರೆಯಲಾಗಿತ್ತು.

ಮಾಜಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾನು, ದೇವೇಗೌಡರು ಮಂಡ್ಯಕ್ಕೆ ಪ್ರಚಾರಕ್ಕೆ ಬಂದಾಗ ನೀವೆಲ್ಲಾ ಜೊತೆಗಿರಬೇಕು ಎಂದು ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರಿಗೆ ಹೇಳಿದ್ದಾರೆ.

ಮರ್ಯಾದೆ, ಗೌರವದ ಪ್ರಶ್ನೆ ಇದಾಗಿದೆ. ಅದಕ್ಕಾಗಿಯಾದ್ರೂ ನಿಖಿಲ್ ಗೆ ಸಪೋರ್ಟ್ ಮಾಡಿ. ಮೈತ್ರಿ ಅಭ್ಯರ್ಥಿ ಗೆಲ್ಲಿಸದಿದ್ದರೆ ಬಹಳ ದೊಡ್ಡ ತಪ್ಪು ಸಂದೇಶ ರವಾನೆಯಾಗುತ್ತೆ ಅಂತ ಸಿದ್ದರಾಮಯ್ಯ ಮಂಡ್ಯ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಮೈಸೂರಲ್ಲಿ ಜೆಡಿಎಸ್ ಸಪೋರ್ಟ್ ಮಾಡ್ತಿಲ್ಲ ಅನ್ನೋ ಕಾರಣಕ್ಕೆ ಎಚ್ಚೆತ್ತುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯ ಕೈ ಲೀಡರ್ಸ್ ಜೊತೆ ಸಭೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಸುಮಲತ ಸ್ಟ್ರಾಂಗ್ ಆಗ್ತಿರೋದು ದೋಸ್ತಿಗಳ ನಿದ್ದೆಗೆಡಿಸಿದೆ.

ಸುಮಲತಾ ಹಿಂದೆ ಕಾಂಗ್ರೆಸ್ ನಿಂತಿದೆ ಅನ್ನೋ ಮಾತಿದೆ. ಹಾಗೆ ಆಗಬಾರದು. ಮೈತ್ರಿ ಧರ್ಮ ಕಾಪಾಡಬೇಕಿದೆ. ಜೆಡಿಎಸ್ ಅಭ್ಯರ್ಥಿ ಬೆಂಬಲಿಸಿ ಎಂದ ಸಿದ್ದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments