Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಚಾರ ವೇಳೆ ಮೋದಿ ಪರ ಘೋಷಣೆ

Webdunia
ಗುರುವಾರ, 11 ಏಪ್ರಿಲ್ 2019 (18:55 IST)
ಕಾಂಗ್ರೆಸ್ ಪ್ರಚಾರ ವೇಳೆ ಕೆಲವರು ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಹಾಲಿ ಸಂಸದ ಬೇಸರ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಉಮ್ಮತ್ತೂರು ಗ್ರಾಮದಲ್ಲಿ ಬೇರೆ ಕಡೆಯಿಂದ ಬಂದ ಬಿಜೆಪಿಯ ಯುವಕರು  ಕಿರಿ ಕಿರಿ ಮಾಡಿದ್ರು.

ನಾವು ಮತಯಾಚನೆ ಮಾಡೋದಕ್ಕೆ ಅಡ್ಡಿಪಡಿಸಿ, ಮೋದಿ ಮೋದಿ ಎಂದು ಘೋಷಣೆ ಕೂಗೋಕೆ ಪ್ರಾರಂಭಿಸಿದ್ರು.
ಇದು ತಪ್ಪು ಬೆಳವಣಿಗೆ, ಯಾಕೆಂದ್ರೆ ಮತಯಾಚನೆ ಮಾಡೋಕೆ ಅವಕಾಶ ಮಾಡಿಕೊಡಬೇಕು. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಆರ್. ಧೃವನಾರಾಯಣ್ ಹೇಳಿದ್ದಾರೆ.

ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಧೃವನಾರಾಯಣ್, ನಂಜನಗೂಡಿನ ಬೈ ಎಲೆಕ್ಷನ್ ನಲ್ಲಿ ಪ್ರಸಾದ್ ಸೋಲಿಗೆ ನಾನು ಕಾರಣ ಅಲ್ಲ. ಕೇಶವ ಮೂರ್ತಿ ಕ್ಯಾಂಡಿಡೇಟ್ ಬಗ್ಗೆ ಸಿದ್ದರಾಮಯ್ಯ ಮೊದಲೇ ಸರ್ವೆ ಮಾಡಿಸಿದ್ರು. ಆ ಚುನಾವಣೆಯ ಜವಾಬ್ದಾರಿಯನ್ನ ನನಗ ವಹಿಸಿದ್ರು ಅಷ್ಟೇ.

ನಾನು ಶ್ರೀನಿವಾಸ ಪ್ರಸಾದ್ ವಿರುದ್ಧ ಯಾವ ಪಿತೂರಿಯನ್ನೂ ಮಾಡಲಿಲ್ಲ. ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದೇನೆ.
ಕೆಲವು ಕಡೆ ಬಿಜೆಪಿಯವರು ಬೇಕು ಬೇಕು ಅಂತಾನೇ ಕಿರಿ ಕಿರಿ ಮಾಡ್ತಾರೆ ಅಂತ ಸಂಸದ ಆರ್.ದೃವನಾರಾಯಣ್ ಬೇಸರ ವ್ಯಕ್ತಪಡಿಸಿದ್ರು.

ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ದೃವ, ಬಿರುಸಿನ ಪ್ರಚಾರ ನಡೆಸಿದ್ರು. ಗಡಿ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಜನರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments