Webdunia - Bharat's app for daily news and videos

Install App

ಮೋದಿ ಹೆಸರು ಹೇಳದೇ ಚುನಾವಣೆ ಮಾಡಲಿ ಎಂದೋರಾರು?

Webdunia
ಶುಕ್ರವಾರ, 5 ಏಪ್ರಿಲ್ 2019 (17:30 IST)
ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳದೇ ಬಿಜೆಪಿ ಅಭ್ಯರ್ಥಿ ಎಲೆಕ್ಷನ್ ಮಾಡಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಸವಾಲೆಸೆದಿದ್ದಾರೆ ಮಾಜಿ ಸಚಿವ ವಿನಯ ಕುಲಕರ್ಣಿ.
ಪ್ರಹ್ಲಾದ್ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾಗಿದ್ದಾರೆ.
ವಿನಯ ಕುಲಕರ್ಣಿ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸವಾಲು ಹಾಕಿದ ವಿನಯ್ ಕುಲಕರ್ಣಿ, ಮೋದಿ ಮಂತ್ರ ಪಠಿಸೋದನ್ನ ಬಿಟ್ಟು ವೈಯಕ್ತಿಕವಾಗಿ ಕಣಕ್ಕಿಳಿಯಲಿ. ಚುನಾವಣೆಯಲ್ಲಿ ಮೋದಿಯನ್ನು ಬಿಟ್ಟು ನೇರವಾಗಿ ಸ್ಪರ್ಧೆ ಆಗಲಿ. ವಿನಯ ಕುಲಕರ್ಣಿ V/s ಪ್ರಹ್ಲಾದ ಜೋಶಿ ಸ್ಪರ್ಧೆಯಾಗಲಿ ಎಂದರು. ಮೋದಿ ಹೆಸರನ್ನು ಬಿಟ್ಟು ನಮ್ಮಿಬ್ಬರ ನಡುವೆ ಚುನಾವಣೆಯಾಗಲಿ ಎಂದು ಸವಾಲು ಹಾಕಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments