ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿವಾದ ವಿಚಾರಣೆ ಶುರು

Webdunia
ಸೋಮವಾರ, 1 ಏಪ್ರಿಲ್ 2019 (10:04 IST)
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧೆಗಿಳಿದಿರುವ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಕ್ರಮಬದ್ಧವಾಗಿಲ್ಲ ಎಂಬ ಆರೋಪಗಳ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ವಿಚಾರಣೆ ಆರಂಭವಾಗಿದೆ.


ನಿಖಿಲ್ ನಾಮಪತ್ರದಲ್ಲಿ ಅನೇಕ ಲೋಪದೋಷವಿದೆ. ಹಾಗಿದ್ದರೂ ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುಶ್ರೀ ಸಿಎಂ ಕೈಗೊಂಬೆಯಂತೆ ಕೆಲಸ ಮಾಡಿದ್ದು, ನಾಮಪತ್ರ ಸಿಂಧು ಮಾಡಿದ್ದಾರೆ. ಅಷ್ಟೇ ಅಲ್ಲದೆ, ನಿಖಿಲ್ ಗೆ ನಾಮಪತ್ರ ಸಲ್ಲಿಸುವ ಮೊದಲೇ ಕ್ರಮ ಸಂಖ್ಯೆ 1 ನೀಡಿರುವುದರ ಹಿಂದೆಯೂ ಸಿಎಂ ಕೈವಾಡವಿದೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ದೂರಿದ್ದರು.

ಈ ಎಲ್ಲಾ ಆರೋಪಗಳ ಹಿನ್ನಲೆಯಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತರು ವಿಚಾರಣೆ ನಡೆಸಿ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಿದ್ದಾರೆ. ವರದಿಯಲ್ಲಿ ಲೋಪವಿದ್ದಿದ್ದು ನಿಜ ಎಂದು ಗೊತ್ತಾದಲ್ಲಿ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ. ಸಂಜೀವ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments