Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ವಿವಾದ ಕೆಣಕಿದ ನಿಖಿಲ್ ಕುಮಾರಸ್ವಾಮಿ

Webdunia
ಮಂಗಳವಾರ, 9 ಏಪ್ರಿಲ್ 2019 (10:41 IST)
ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಆರೋಪಗಳು ಪ್ರತ್ಯಾರೋಪಗಳು ಜೋರಾಗಿ ನಡೆದಿದೆ. ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ನಡೆಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.


ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ವಿವಾದದ ಬಗ್ಗೆ ಕೆಣಕಿ ನಿಖಿಲ್ ಮಾತನಾಡಿದ್ದು, ಮನೆ ಬಾಡಿಗೆ ಕಟ್ಟದವರು ನಮ್ಮ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ಗುಡುಗಿದ್ದಾರೆ.

ಯಶ್ ಬಾಡಿಗೆ ಮನೆ ವಿವಾದ ಕೋರ್ಟ್ ನಲ್ಲಿದೆ. ಮನೆ ಮಾಲಿಕರು ಮತ್ತು ಯಶ್ ತಾಯಿ ನಡುವಿನ ಕೋರ್ಟು ಜಟಾಪಟಿ ಬಗ್ಗೆ ನಿಖಿಲ್ ಲೇವಡಿ ಮಾಡಿದ್ದಾರೆ. ನಿನ್ನೆಯ ರೋಡ್ ಶೋನಲ್ಲಿ ಸುಮಲತಾ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದ ನಿಖಿಲ್, ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಮಾತನಾಡಿ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments