ಮತ ಚಲಾಯಿಸಿದ ಬಳಿಕ ಪತ್ರಕರ್ತರಿಗೆ ಪ್ರಧಾನಿ ಮೋದಿ ಹೇಳಿದ ಕಿವಿ ಮಾತೇನು ಗೊತ್ತಾ?

Webdunia
ಮಂಗಳವಾರ, 23 ಏಪ್ರಿಲ್ 2019 (08:44 IST)
ಅಹಮ್ಮದಾಬಾದ್: ಇಲ್ಲಿನ ರಾನಿಪ್ ಕ್ಷೇತ್ರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ ಬಳಿಕ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ್ದು, ಎಲ್ಲರೂ ವಿವೇಚನೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.


ಬಳಿಕ ಪತ್ರಕರ್ತರಿಗೆ ವಿಶೇಷ ಕಿವಿ ಮಾತು ಹೇಳಿದ ಪ್ರಧಾನಿ ಮೋದಿ ಕಳೆದ ಎರಡೂವರೆ ತಿಂಗಳಿನಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಉರಿಬಿಸಿಲನ್ನೂ ಲೆಕ್ಕಿಸದೇ ವಿಶ್ರಾಂತಿಯಿಲ್ಲದೇ ದುಡಿದು ದಣಿದಿರುತ್ತೀರಿ.

ಇನ್ನಾದರೂ ಕೆಲವು ದಿನ ರೆಸ್ಟ್ ಮಾಡಿ. ಮಕ್ಕಳೊಂದಿಗೆ ರಜೆಯ ಖುಷಿ ಅನುಭವಿಸಿ ಎಂದು ಕಿವಿ ಮಾತು ಹೇಳಿದ್ದಾರೆ. ಅಷ್ಟೇ ಅಲ್ಲ, ಮೋದಿ ಮತ ಚಲಾಯಿಸಲು ಬಂದಾಗ ನೆರೆದಿದ್ದ ಅಪಾರ ಜನಸ್ತೋಮ ನೋಡಿ ನನಗೆ ಇಲ್ಲಿನ ಜನ ಸಮೂಹವನ್ನು ನೋಡುತ್ತಿದ್ದರೆ ಕುಂಭ ಮೇಳ ನೆನಪಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments