ಮತ ಚಲಾಯಿಸಿದ ಬಳಿಕ ಪತ್ರಕರ್ತರಿಗೆ ಪ್ರಧಾನಿ ಮೋದಿ ಹೇಳಿದ ಕಿವಿ ಮಾತೇನು ಗೊತ್ತಾ?

Webdunia
ಮಂಗಳವಾರ, 23 ಏಪ್ರಿಲ್ 2019 (08:44 IST)
ಅಹಮ್ಮದಾಬಾದ್: ಇಲ್ಲಿನ ರಾನಿಪ್ ಕ್ಷೇತ್ರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ ಬಳಿಕ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ್ದು, ಎಲ್ಲರೂ ವಿವೇಚನೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.


ಬಳಿಕ ಪತ್ರಕರ್ತರಿಗೆ ವಿಶೇಷ ಕಿವಿ ಮಾತು ಹೇಳಿದ ಪ್ರಧಾನಿ ಮೋದಿ ಕಳೆದ ಎರಡೂವರೆ ತಿಂಗಳಿನಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಉರಿಬಿಸಿಲನ್ನೂ ಲೆಕ್ಕಿಸದೇ ವಿಶ್ರಾಂತಿಯಿಲ್ಲದೇ ದುಡಿದು ದಣಿದಿರುತ್ತೀರಿ.

ಇನ್ನಾದರೂ ಕೆಲವು ದಿನ ರೆಸ್ಟ್ ಮಾಡಿ. ಮಕ್ಕಳೊಂದಿಗೆ ರಜೆಯ ಖುಷಿ ಅನುಭವಿಸಿ ಎಂದು ಕಿವಿ ಮಾತು ಹೇಳಿದ್ದಾರೆ. ಅಷ್ಟೇ ಅಲ್ಲ, ಮೋದಿ ಮತ ಚಲಾಯಿಸಲು ಬಂದಾಗ ನೆರೆದಿದ್ದ ಅಪಾರ ಜನಸ್ತೋಮ ನೋಡಿ ನನಗೆ ಇಲ್ಲಿನ ಜನ ಸಮೂಹವನ್ನು ನೋಡುತ್ತಿದ್ದರೆ ಕುಂಭ ಮೇಳ ನೆನಪಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments