ಪ್ರಧಾನಿ ಮೋದಿ ಇಂದು ನಾಮಪತ್ರ ಸಲ್ಲಿಕೆ: ಅದಕ್ಕೂ ಮೊದಲು ಅವರು ಮಾಡಲಿರುವ ಕೆಲಸವೇನು ಗೊತ್ತಾ?!

Webdunia
ಶುಕ್ರವಾರ, 26 ಏಪ್ರಿಲ್ 2019 (08:38 IST)
ನವದೆಹಲಿ: ಲೋಕಸಭೆ ಚುನಾವಣೆ 2019 ಕ್ಕೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.


ನಿನ್ನೆ ಭರ್ಜರಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿಗೆ ಬಿಜೆಪಿಯ ಘಟಾನುಘಟಿ ನಾಯಕರು ಜತೆಯಾಗಿದ್ದರು. ಇಂದೂ ಕೂಡಾ ಮೋದಿಗೆ ಗೃಹ ಸಚಿವ ರಾಜನಾಥ್ ಸಿಂಗ್, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಸಾಥ್ ನೀಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮೊದಲು ಕಾಳಭೈರವೇಶ್ವರನಿಗೆ ಪೂಜೆ ಸಲ್ಲಿಸಲಿರುವ ಪ್ರಧಾನಿ ಮೋದಿ ಎರಡನೇ ಬಾರಿ ಆಯ್ಕೆ ಬಯಸಿ ಬೇಡಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 15ರಂದು ಮೋದಿ ಕರ್ನಾಟಕಕ್ಕೆ ಭೇಟಿ, ಯಾವ ಕಾರಣಕ್ಕೆ ಗೊತ್ತಾ

ಪ್ರಧಾನಿ ಮೋದಿ ನಿಜವಾದ ಕಾರ್ಯಕರ್ತರು: ಪಿಯೂಷ್ ಗೋಯಲ್

ದೆಹಲಿಯಲ್ಲಿ ಎಲ್‌ಪಿಜಿ ಕೊರತೆ ಇಲ್ಲ; ಪೂರೈಕೆ ಸ್ಥಿರ: ರೇಖಾ ಗುಪ್ತಾ

ಪದಚ್ಯುತಿ ಬೆನ್ನಲ್ಲೇ ತಿರುಗೇಟು ಕೊಟ್ಟ ವಚನಾನಂದ ಶ್ರೀ

ಪ್ರಹ್ಲಾದ್ ಜೋಶಿ ಕೊನೆಗೂ ಸಿಕ್ತು ಸಿಹಿಸುದ್ದಿ: ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಅಸ್ತು

ಮುಂದಿನ ಸುದ್ದಿ
Show comments