Webdunia - Bharat's app for daily news and videos

Install App

ಗಂಗಾವತಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿಗೆ ಹನುಮಮಾಲಾಧಾರಿಗಳಿಂದ ಭರ್ಜರಿ ಗಿಫ್ಟ್. ಏನದು ಗೊತ್ತಾ?

Webdunia
ಶುಕ್ರವಾರ, 12 ಏಪ್ರಿಲ್ 2019 (12:11 IST)
ಗಂಗಾವತಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಗಂಗಾವತಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿಗೆ ಹನುಮಮಾಲಾಧಾರಿಗಳಿಂದ ಭರ್ಜರಿ ಗಿಫ್ಟ್ ಸಿದ್ಧವಾಗಿದೆ.


ಹೌದು. ಇಂದು ಪ್ರಧಾನಿ ನರೇಂದ್ರ ಮೋದಿ ಗಂಗಾವತಿಗೆ ಅಗಮಿಸುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಸಂಸದ ಸಂಗಣ್ಣ ಕರಣಿ ಪರ ಪ್ರಧಾನಿ ಮೋದಿ ಮತಯಾಚನೆ ಮಾಡಲಿದ್ದಾರೆ.


ಆ ವೇಳೆ ಹನುಮಮಾಲಾಧಾರಿಗಳು ಅವರಿಗೆ ಹನುಮನ ಬೆಳ್ಳಿ ಗದೆ ಗಿಫ್ಟ್ ಕೊಡಲು ಸಿದ್ದತೆ ನಡೆಸಿದ್ದಾರೆ. ಈ ಬೆಳ್ಳಿ ಗದೆ 1,650 ಗ್ರಾಂ ತೂಕವಿದ್ದು, ಇದನ್ನು ಕೊಲ್ಲಾಪುರದಲ್ಲಿ ಸಿದ್ಧಪಡಿಸಲಾಗಿದೆ. ಗಂಗಾವತಿ ಅಂಜನಾದ್ರಿ ಪರ್ವತದಲ್ಲಿ ಪ್ರಧಾನಿ ಮೋದಿ ಗೆದ್ದು ಬರಲಿ ಎಂದು ಹನುಮ ಮಾಲಾಧಾರಿಗಳು ಗದೆಗೆ ವಿಶೇಷ ಪೂಜೆ ಮಾಡಿಸಿ ಬಳಿಕ ಮೋದಿಗೆ ನೀಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments