Webdunia - Bharat's app for daily news and videos

Install App

ಗಂಗಾವತಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿಗೆ ಹನುಮಮಾಲಾಧಾರಿಗಳಿಂದ ಭರ್ಜರಿ ಗಿಫ್ಟ್. ಏನದು ಗೊತ್ತಾ?

Webdunia
ಶುಕ್ರವಾರ, 12 ಏಪ್ರಿಲ್ 2019 (12:11 IST)
ಗಂಗಾವತಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಗಂಗಾವತಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿಗೆ ಹನುಮಮಾಲಾಧಾರಿಗಳಿಂದ ಭರ್ಜರಿ ಗಿಫ್ಟ್ ಸಿದ್ಧವಾಗಿದೆ.


ಹೌದು. ಇಂದು ಪ್ರಧಾನಿ ನರೇಂದ್ರ ಮೋದಿ ಗಂಗಾವತಿಗೆ ಅಗಮಿಸುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಸಂಸದ ಸಂಗಣ್ಣ ಕರಣಿ ಪರ ಪ್ರಧಾನಿ ಮೋದಿ ಮತಯಾಚನೆ ಮಾಡಲಿದ್ದಾರೆ.


ಆ ವೇಳೆ ಹನುಮಮಾಲಾಧಾರಿಗಳು ಅವರಿಗೆ ಹನುಮನ ಬೆಳ್ಳಿ ಗದೆ ಗಿಫ್ಟ್ ಕೊಡಲು ಸಿದ್ದತೆ ನಡೆಸಿದ್ದಾರೆ. ಈ ಬೆಳ್ಳಿ ಗದೆ 1,650 ಗ್ರಾಂ ತೂಕವಿದ್ದು, ಇದನ್ನು ಕೊಲ್ಲಾಪುರದಲ್ಲಿ ಸಿದ್ಧಪಡಿಸಲಾಗಿದೆ. ಗಂಗಾವತಿ ಅಂಜನಾದ್ರಿ ಪರ್ವತದಲ್ಲಿ ಪ್ರಧಾನಿ ಮೋದಿ ಗೆದ್ದು ಬರಲಿ ಎಂದು ಹನುಮ ಮಾಲಾಧಾರಿಗಳು ಗದೆಗೆ ವಿಶೇಷ ಪೂಜೆ ಮಾಡಿಸಿ ಬಳಿಕ ಮೋದಿಗೆ ನೀಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments