Webdunia - Bharat's app for daily news and videos

Install App

ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು- ಅಹಮದ್ ಪಟೇಲ್ ಆರೋಪ

Webdunia
ಗುರುವಾರ, 9 ಮೇ 2019 (11:36 IST)
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಈಗ ಅವರನ್ನು ಅವಮಾನಿಸುತ್ತಿರುವ ಬಿಜೆಪಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಅಹಮದ್ ಪಟೇಲ್, ಹುತಾತ್ಮರಾಗಿರುವ ಪ್ರಧಾನ ಮಂತ್ರಿ ಅವಮಾನಿಸುವುದು ಹೇಡಿತನದ ಸಂಕೇತ. ಅಷ್ಟಕ್ಕೂ ಅವರ ಹತ್ಯೆಗೆ ಕಾರಣ ಯಾರು? ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರ ಅವರಿಗೆ ಹೆಚ್ಚುವರಿ ಭದ್ರತೆ ನೀಡಲು ನಿರಾಕರಿಸಿತ್ತು. ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು ಎಂದು ಆರೋಪಿಸಿದ್ದಾರೆ.


ರಾಜೀವ್ ಗಾಂಧಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಗುಪ್ತಚರ ವರದಿಗಳು ಕೇಂದ್ರ ಸರ್ಕಾರದ ಬಳಿ ಇದ್ದರೂ ಭದ್ರತೆಯನ್ನು ಹೆಚ್ಚಿಸಿರಲಿಲ್ಲ. ಇದರಿಂದಲೇ ಅವರ ಹತ್ಯೆ ನಡೆಯಿತು. ಈಗ ಅವರ ವಿರುದ್ಧ ನೀವು ಮಾಡುತ್ತಿರುವ ಆಧಾರ ರಹಿತ ಆರೋಪಗಳಿಗೆ ಉತ್ತರಿಸಲು ಅವರು ನಮ್ಮೊಂದಿಗೆ ಇಲ್ಲ ಎಂದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments