Webdunia - Bharat's app for daily news and videos

Install App

ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು- ಅಹಮದ್ ಪಟೇಲ್ ಆರೋಪ

Webdunia
ಗುರುವಾರ, 9 ಮೇ 2019 (11:36 IST)
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಈಗ ಅವರನ್ನು ಅವಮಾನಿಸುತ್ತಿರುವ ಬಿಜೆಪಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಅಹಮದ್ ಪಟೇಲ್, ಹುತಾತ್ಮರಾಗಿರುವ ಪ್ರಧಾನ ಮಂತ್ರಿ ಅವಮಾನಿಸುವುದು ಹೇಡಿತನದ ಸಂಕೇತ. ಅಷ್ಟಕ್ಕೂ ಅವರ ಹತ್ಯೆಗೆ ಕಾರಣ ಯಾರು? ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರ ಅವರಿಗೆ ಹೆಚ್ಚುವರಿ ಭದ್ರತೆ ನೀಡಲು ನಿರಾಕರಿಸಿತ್ತು. ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು ಎಂದು ಆರೋಪಿಸಿದ್ದಾರೆ.


ರಾಜೀವ್ ಗಾಂಧಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಗುಪ್ತಚರ ವರದಿಗಳು ಕೇಂದ್ರ ಸರ್ಕಾರದ ಬಳಿ ಇದ್ದರೂ ಭದ್ರತೆಯನ್ನು ಹೆಚ್ಚಿಸಿರಲಿಲ್ಲ. ಇದರಿಂದಲೇ ಅವರ ಹತ್ಯೆ ನಡೆಯಿತು. ಈಗ ಅವರ ವಿರುದ್ಧ ನೀವು ಮಾಡುತ್ತಿರುವ ಆಧಾರ ರಹಿತ ಆರೋಪಗಳಿಗೆ ಉತ್ತರಿಸಲು ಅವರು ನಮ್ಮೊಂದಿಗೆ ಇಲ್ಲ ಎಂದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments