ಧರ್ಮಸ್ಥಳ ದೇವರ ಮೇಲಾಣೆ ನಾನು ಹಾಗೆ ಹೇಳಿದ್ರೆ ಸಿನಿಮಾ ಬಿಡ್ತೀನಿ ಎಂದ್ರು ಯಶ್

Webdunia
ಬುಧವಾರ, 17 ಏಪ್ರಿಲ್ 2019 (07:04 IST)
ಮಂಡ್ಯ: ಸುಮಲತಾ ಅಂಬರೀಶ್ ಸ್ವಾಭಿಮಾನ ರ್ಯಾಲಿಯಲ್ಲಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ನಾನು ಜೆಡಿಎಸ್ ಕಳ್ಳರ ಪಕ್ಷ ಎಂದಿಲ್ಲ ಎಂದಿದ್ದಾರೆ.


ಜೆಡಿಎಸ್ ಕಳ್ಳರ ಪಕ್ಷ ಎಂದು ನನ್ನ ಬಗ್ಗೆ ಸುಳ್ಳೇ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ನಾನು ಹಾಗೆ ಹೇಳಿದ್ದು ಸತ್ಯ ಎಂದಾದರೆ ನಾನು ಅತೀ ಹೆಚ್ಚು ನಂಬುವ ಧರ್ಮಸ್ಥಳ ಮಂಜುನಾಥ ದೇವರ ಮೇಲಾಣೆ ಮಂಡ್ಯ, ಯಾಕೆ ಕರ್ನಾಟಕವನ್ನೇ ಬಿಡ್ತೀನಿ, ಸಿನಿಮಾ ರಂಗವನ್ನೇ ಬಿಡ್ತೀನಿ ಎಂದು ಯಶ್ ಗುಡುಗಿದ್ದಾರೆ.

ನಾನು ನಿಮ್ಮ ಹಾಗೆ ಸುಮ್ ಸುಮ್ನೇ ಆಣೆ ಮಾಡಲ್ಲ. ಅದರ ಬಗ್ಗೆ ನಾನಿಲ್ಲಿ ಹೆಚ್ಚು ಹೇಳಬೇಕಿಲ್ಲ ಬಿಡಿ. ಅವರವರಿಗೆ ಗೊತ್ತಿರುತ್ತದೆ. ಆದರೆ ಸುಮ್ ಸುಮ್ನೇ ಕಾರ್ಯಕರ್ತರು ಹಾಗೆ ಮಾಡ್ತಾರೆ ಹೀಗೆ ಮಾಡ್ತಾರೆ ಎಂದು ನಮಗೇ ಎಚ್ಚರಿಕೆ ಕೊಡ್ತಾರೆ. ಯಾರ್ರೀ ಕಾರ್ಯಕರ್ತರು? ಅವರು ಈ ಮಂಡ್ಯದ ಜನತೆ ಅಲ್ವಾ? ಅವರಿಗೆಲ್ಲಾ ಗೊತ್ತು ಎಂದು ಯಶ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments