Webdunia - Bharat's app for daily news and videos

Install App

ಧರ್ಮಸ್ಥಳ ದೇವರ ಮೇಲಾಣೆ ನಾನು ಹಾಗೆ ಹೇಳಿದ್ರೆ ಸಿನಿಮಾ ಬಿಡ್ತೀನಿ ಎಂದ್ರು ಯಶ್

Webdunia
ಬುಧವಾರ, 17 ಏಪ್ರಿಲ್ 2019 (07:04 IST)
ಮಂಡ್ಯ: ಸುಮಲತಾ ಅಂಬರೀಶ್ ಸ್ವಾಭಿಮಾನ ರ್ಯಾಲಿಯಲ್ಲಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ನಾನು ಜೆಡಿಎಸ್ ಕಳ್ಳರ ಪಕ್ಷ ಎಂದಿಲ್ಲ ಎಂದಿದ್ದಾರೆ.


ಜೆಡಿಎಸ್ ಕಳ್ಳರ ಪಕ್ಷ ಎಂದು ನನ್ನ ಬಗ್ಗೆ ಸುಳ್ಳೇ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ನಾನು ಹಾಗೆ ಹೇಳಿದ್ದು ಸತ್ಯ ಎಂದಾದರೆ ನಾನು ಅತೀ ಹೆಚ್ಚು ನಂಬುವ ಧರ್ಮಸ್ಥಳ ಮಂಜುನಾಥ ದೇವರ ಮೇಲಾಣೆ ಮಂಡ್ಯ, ಯಾಕೆ ಕರ್ನಾಟಕವನ್ನೇ ಬಿಡ್ತೀನಿ, ಸಿನಿಮಾ ರಂಗವನ್ನೇ ಬಿಡ್ತೀನಿ ಎಂದು ಯಶ್ ಗುಡುಗಿದ್ದಾರೆ.

ನಾನು ನಿಮ್ಮ ಹಾಗೆ ಸುಮ್ ಸುಮ್ನೇ ಆಣೆ ಮಾಡಲ್ಲ. ಅದರ ಬಗ್ಗೆ ನಾನಿಲ್ಲಿ ಹೆಚ್ಚು ಹೇಳಬೇಕಿಲ್ಲ ಬಿಡಿ. ಅವರವರಿಗೆ ಗೊತ್ತಿರುತ್ತದೆ. ಆದರೆ ಸುಮ್ ಸುಮ್ನೇ ಕಾರ್ಯಕರ್ತರು ಹಾಗೆ ಮಾಡ್ತಾರೆ ಹೀಗೆ ಮಾಡ್ತಾರೆ ಎಂದು ನಮಗೇ ಎಚ್ಚರಿಕೆ ಕೊಡ್ತಾರೆ. ಯಾರ್ರೀ ಕಾರ್ಯಕರ್ತರು? ಅವರು ಈ ಮಂಡ್ಯದ ಜನತೆ ಅಲ್ವಾ? ಅವರಿಗೆಲ್ಲಾ ಗೊತ್ತು ಎಂದು ಯಶ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಮುಂದಿನ ಸುದ್ದಿ
Show comments