Webdunia - Bharat's app for daily news and videos

Install App

ಪ್ರತಿ ಮತ ಖರೀದಿಗೆ 2500 ರೂ.ಗಳ ವರೆಗೆ ಖರ್ಚು ಮಾಡಲಾಗಿದೆ- ಶಾಕಿಂಗ್ ನ್ಯೂಸ್ ಬಾಯ್ಬಿಟ್ಟ ಟಿಡಿಪಿ ಸಂಸದ

Webdunia
ಮಂಗಳವಾರ, 23 ಏಪ್ರಿಲ್ 2019 (10:23 IST)
ಆಂಧ್ರಪ್ರದೇಶ : ತೆಲುಗು ದೇಶಂ ಪಾರ್ಟಿಯ ಸಂಸದ ಜೆ.ಸಿ. ದಿವಾಕರ ರೆಡ್ಡಿ, ಇದೀಗ ಆಂಧ್ರ ಪ್ರದೇಶದ ಚುನಾವಣೆ ಕುರಿತಂತೆ ಶಾಕಿಂಗ್ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ.


ಭಾರತದಲ್ಲಿ ಚುನಾವಣೆ ನಡೆಯುವ ಈ ವೇಳೆ ಮತದಾರರಿಗೆ ಹಣ ಹಾಗೂ ಮದ್ಯದ ಆಮಿಷ ಒಡ್ಡಿ ಮತದಾರರ ದಾರಿ ತಪ್ಪಿಸಬಾರದೆಂದು ಅಧಿಕಾರಿಗಳು  ಎಲ್ಲಾ ಕಡೆ ಹದ್ದಿನ ಕಣ್ಣಿಟ್ಟಿದ್ದರೂ ಕೂಡ ಕೆಲವೆಡೆ ಅಧಿಕಾರಿಗಳ ಕಣ್ಣು ತಪ್ಪಿಸಿ ಮತದಾರರಿಗೆ ಹಣ, ಮದ್ಯ ಹಂಚಲಾಗಿದೆ.


ಈ ನಡುವೆ ಇದೀಗ ಸಂಸದ ಜೆ.ಸಿ. ದಿವಾಕರ ರೆಡ್ಡಿ ಅವರು, ಇತ್ತೀಚೆಗೆ ನಡೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ ಸೇರಿದಂತೆ ಎಲ್ಲ ಪಕ್ಷಗಳು 10,000 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವೆಚ್ಚ ಮಾಡಿವೆ. ಪ್ರತಿ ಮತ ಖರೀದಿಗೆ 2500 ರೂ.ಗಳ ವರೆಗೆ ಖರ್ಚು ಮಾಡಲಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಒಂದು ಮತಕ್ಕೆ ಐದು ಸಾವಿರ ರೂ.ಗಳವರೆಗೆ ಮತದಾರರಿಗೆ ನೀಡಲಾಗಿದೆ. ಇದಕ್ಕೆಲ್ಲ ಬಳಕೆಯಾಗಿರುವುದು ಭ್ರಷ್ಟಾಚಾರದಿಂದ ಗಳಿಸಿದ ಹಣ ಎಂದು ಬೆಚ್ಚಿ ಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments