Webdunia - Bharat's app for daily news and videos

Install App

ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಒಳಸಂಚು ನಡೆಸಿದ್ದಾರೆ- ಪ್ರತಾಪ್ ಸಿಂಹ ಹೊಸ ಬಾಂಬ್

Webdunia
ಭಾನುವಾರ, 14 ಏಪ್ರಿಲ್ 2019 (09:55 IST)
ಮೈಸೂರು : ಸಿದ್ದರಾಮಯ್ಯ ಅವರು ಮಂಡ್ಯ ಹಾಗೂ ಹಾಸನದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಲ್ಲು ಪ್ರೇರೆಪಿಸಿ  ಒಳಸಂಚು ನಡೆಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತುಮಕೂರಿನಲ್ಲಿ ಮುದ್ದಹನುಮೇಗೌಡರನ್ನು ಎತ್ತಿಕಟ್ಟಿರುವುದು, ಹಾಸನದಲ್ಲಿ ವಿರೋಧ ಮಾಡುತ್ತಿರುವುದು, ಹಾಗೂ ಮಂಡ್ಯದಲ್ಲಿ ಸುಮಲತಾ ಅವರನ್ನು ಅಭ್ಯರ್ಥಿ ಮಾಡಿರುವುದು ಸಿದ್ದರಾಮಯ್ಯ ಅವರ ಒಳಸಂಚು, ಇದು ಜೆಡಿಎಸ್ ನವರಿಗೂ ಗೊತ್ತಾಗಿದೆ ಎಂದು  ಆರೋಪಿಸಿದ್ದಾರೆ.


ತಮ್ಮ ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬುದು ಜನರಿಗೆ ಗೊತ್ತಾಗಿದೆ. ಆದ್ದರಿಂದಲೇ ಜನ ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಿಂದ ಬದಾಮಿಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments