ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ಮೇಲೆ ಗರಂ ಆದ ಸಿದ್ಧರಾಮಯ್ಯ

Webdunia
ಸೋಮವಾರ, 6 ಮೇ 2019 (11:25 IST)
ಬೆಂಗಳೂರು : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.




ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ಎಂಬಂತೆ ಮಾತನಾಡುತ್ತಿದ್ದಾರೆ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಠಿಯಿಂದ `ಮೈ ಚೌಕಿದಾರ್ ಅಲ್ಲ ಮೈ ಪಾಗಲ್ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಹೊರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿದ್ದರ ಹಿಂದಿದೆ ಕಾರಣ

ತೈಲ ಅಭಾವದ ನಡುವೆಯೂ ಜನರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ಸಿಎಂಗಳ ಜೊತೆ ಇಂದು ಮೋದಿ ಮಹತ್ವದ ಮೀಟಿಂಗ್: ಮಹತ್ವದ ಘೋಷಣೆ ಕಾದಿದೆಯಾ

ಇರಾನ್ ಜೊತೆಗೆ ಯುದ್ಧಕ್ಕೆ 10 ದಿನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

ಮಳೆಯಿಂದ ಒದ್ದಾಡುತ್ತಿದ್ದ ಬೆಕ್ಕನ್ನು ತಂದೆಯಂತೆ ಕಾಪಾಡಿದ ನಾಯಿ Video

ಮುಂದಿನ ಸುದ್ದಿ
Show comments