Webdunia - Bharat's app for daily news and videos

Install App

ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ಮೇಲೆ ಗರಂ ಆದ ಸಿದ್ಧರಾಮಯ್ಯ

Webdunia
ಸೋಮವಾರ, 6 ಮೇ 2019 (11:25 IST)
ಬೆಂಗಳೂರು : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.




ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ಎಂಬಂತೆ ಮಾತನಾಡುತ್ತಿದ್ದಾರೆ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಠಿಯಿಂದ `ಮೈ ಚೌಕಿದಾರ್ ಅಲ್ಲ ಮೈ ಪಾಗಲ್ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments