ಸಿದ್ದರಾಮಯ್ಯರನ್ನು ಜೆಡಿಎಸ್ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ- ಕೈ ನಾಯಕರ ಆಕ್ರೋಶ

Webdunia
ಸೋಮವಾರ, 13 ಮೇ 2019 (11:30 IST)
ಬೆಂಗಳೂರು : ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ.




ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಹೇಳಿಕೆ ನೀಡಿದ್ದ ವಿಚಾರ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ದಾಳಿಗೆ  ಕಾರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವಂತೆ ಜೆಡಿಎಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ.


ಲೋಕಸಭೆ ಚುನಾವಣೆ ಮುಗಿದ ಬಳಿಕ ಜೆಡಿಎಸ್ ಮುಖಂಡರ ವರ್ತನೆ ಸರಿಯಿಲ್ಲ. ಜೆಡಿಎಸ್ ನಾಯಕರನ್ನು ದೇವೇಗೌಡರು ಹದ್ದುಬಸ್ತಿನಲ್ಲಿ ಇಡುತ್ತಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಗಂಭೀರ ಚರ್ಚೆ ಆಗಲೇಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments