Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಜೆಡಿಎಸ್ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ- ಕೈ ನಾಯಕರ ಆಕ್ರೋಶ

Webdunia
ಸೋಮವಾರ, 13 ಮೇ 2019 (11:30 IST)
ಬೆಂಗಳೂರು : ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ.




ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಹೇಳಿಕೆ ನೀಡಿದ್ದ ವಿಚಾರ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ದಾಳಿಗೆ  ಕಾರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವಂತೆ ಜೆಡಿಎಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ.


ಲೋಕಸಭೆ ಚುನಾವಣೆ ಮುಗಿದ ಬಳಿಕ ಜೆಡಿಎಸ್ ಮುಖಂಡರ ವರ್ತನೆ ಸರಿಯಿಲ್ಲ. ಜೆಡಿಎಸ್ ನಾಯಕರನ್ನು ದೇವೇಗೌಡರು ಹದ್ದುಬಸ್ತಿನಲ್ಲಿ ಇಡುತ್ತಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಗಂಭೀರ ಚರ್ಚೆ ಆಗಲೇಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments