ಚುನಾವಣೆ ಪ್ರಚಾರದ ನಡುವೆ ರೈತರಿಗೆ ಬೆಂಕಿ ನಂದಿಸಲು ಸಹಾಯ ಮಾಡಿದ ಸಚಿವೆ ಸ್ಮೃತಿ ಇರಾನಿ

Webdunia
ಸೋಮವಾರ, 29 ಏಪ್ರಿಲ್ 2019 (08:50 IST)
ನವದೆಹಲಿ: ಅಮೇಥಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಚಾರದ ನಡುವೆ ರೈತರಿಗೆ ಬೆಂಕಿ ನಂದಿಸಲು ಸಹಾಯ ಮಾಡಿದ್ದಾರೆ.


ಪ್ರಚಾರಕ್ಕೆ ಹೋಗಿದ್ದ ಸ್ಮೃತಿ ಇರಾನಿ ಸ್ಥಳೀಯ ಗದ್ದೆಗಳಲ್ಲಿ ಹತ್ತಿಕೊಂಡಿದ್ದ ಬೆಂಕಿ ನಂದಿಸಲು ಸ್ವತಃ ತಾವೇ ಹ್ಯಾಂಡ್ ಪಂಪ್ ಮೂಲಕ ಬಕೆಟ್ ಗಳಲ್ಲಿ ನೀರು ತುಂಬಿ ಬೆಂಕಿ ನಂದಿಸಲು ಕೈ ಜೋಡಿಸಿದ್ದಾರೆ.

ಸಚಿವೆಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಚಾರಕ್ಕೆಂದು ಹೊರಟಿದ್ದ ಸ್ಮೃತಿ ಇರಾನಿಗೆ ಬಿಜೆಪಿ ಕಾರ್ಯಕರ್ತರು ಬೆಂಕಿ ಹತ್ತಿಕೊಂಡ ಸುದ್ದಿ ತಿಳಿಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments