Webdunia - Bharat's app for daily news and videos

Install App

ಬ್ರೇಕಿಂಗ್: ಶ್ರೀರಾಮುಲು, ನಟಿ ಶೃತಿ ಮಾಡಿದ್ದೇನು?

Webdunia
ಗುರುವಾರ, 11 ಏಪ್ರಿಲ್ 2019 (18:01 IST)
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಮತ್ತೆ ಸುದ್ದಿಗೆ ಬಂದಿದ್ದಾರೆ. ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸ್ತಿದ್ದಾರೆ.

ಗೌರಿಬಿದನೂರಿನಲ್ಲಿ ಶ್ರೀರಾಮುಲು ಭರ್ಜರಿ ರೋಡ್ ಶೋ ನಡೆಸಿದ್ರು. ನಟಿ ಶೃತಿ, ಬಿ. ಎನ್. ಬಚ್ಚೇಗೌಡ ಇನ್ನಿತರ ಪಕ್ಷದ ಪ್ರಮುಖರು ಶ್ರೀರಾಮುಲುಗೆ ಸಾಥ್  ನೀಡಿದ್ರು.

ಕೃಷಿ ಸಚಿವ ಎನ್. ಹೆಚ್. ಶಿವಶಂಕರ್ ರೆಡ್ಡಿ ಸ್ವಕ್ಷೇತ್ರದಲ್ಲಿ ಬಿಜೆಪಿ ಅಬ್ಬರದ ಪ್ರಚಾರ ನಡೆಸಿತು. ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬಿ. ಎನ್. ಬಚ್ಚೇಗೌಡ ಪರ ಭರ್ಜರಿ ರೋಡ್ ಶೋ ನಡೆಸಿ ಮತದಾರರ ಬೆಂಬಲ ಕೋರಲಾಯಿತು.

ರೋಡ್ ಶೋ ನಲ್ಲಿ ಕಿಕ್ಕಿರಿದು ತಂಬಿದ್ದರು ಜನರು. ಗೌರಿಬಿದನೂರು ನಗರದ ಗಾಂಧಿ ವೃತ್ತದದಲ್ಲಿ ರೋಡ್ ಶೋ ನಡೆಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments