Webdunia - Bharat's app for daily news and videos

Install App

ತಿರುಚಿಯಲ್ಲಿ ಕಮಲ್ ಹಾಸನ್ ಮೇಲೆ ಕಲ್ಲೇಟು

Webdunia
ಶುಕ್ರವಾರ, 17 ಮೇ 2019 (09:31 IST)
ಚೆನ್ನೈ: ಬಹುಭಾಷಾ ತಾರೆ, ರಾಜಕಾರಣಿ ಕಮಲ್ ಹಾಸನ್ ಹಿಂದೂ ಉಗ್ರವಾದದ ಬಗ್ಗೆ ನೀಡಿದ ಹೇಳಿಕೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ತಿರುಚಿಯಲ್ಲಿ ಕಮಲ್ ಹಾಸನ್ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.


ತಿರುಚಿಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಬಂದ ಕಮಲ್ ಹಾಸನ್ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಮೊದಲ ಭಯೋತ್ಪಾದಕ ಹಿಂದೂ ಆಗಿದ್ದರು ಎಂದು ಕಮಲ್ ಇತ್ತೀಚೆಗೆ ಹೇಳಿಕೆ ನೀಡಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್ ‘ನಾನು ತಪ್ಪಾಗಿ ಏನೂ ಹೇಳಿಲ್ಲ. ಎಲ್ಲಾ ಧರ್ಮದಲ್ಲೂ ಉಗ್ರವಾದಿಗಳಿದ್ದಾರೆ. ಒಂದು ವೇಳೆ ನಾನು ನಾಥೂರಾಂ ಗೋಡ್ಸೆ ಬಗ್ಗೆ ಹೇಳಿದ್ದರಲ್ಲಿ ತಪ್ಪಿದ್ದರೆ ನನ್ನನ್ನು ಬಂಧಿಸಲಿ’ ಎಂದು ಸವಾಲೆಸೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments