ಧರ್ಮಸ್ಥಳ ಮಂಜುನಾಥನ ಮೊರೆ ಹೋದ ಸುಮಲತಾ ಅಂಬರೀಶ್

Webdunia
ಮಂಗಳವಾರ, 2 ಏಪ್ರಿಲ್ 2019 (07:00 IST)
ಧರ್ಮಸ್ಥಳ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ನಿನ್ನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು.


ನಿನ್ನೆ ಬೆಳಿಗ್ಗೆ 10.30 ರ ವೇಳೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಸುಮಲತಾ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಸುಮಲತಾ ಅಂಬರೀಶ್ ಜತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಮುಂತಾದವರಿದ್ದರು.

ಇನ್ನು, ನಿನ್ನೆ ಮಂಡ್ಯದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುಮಲತಾ ಪರ ಬಿರುಸಿನ ಪ್ರಚಾರ ನಡೆಸಿದರು. ಇಂದು, ರಾಕಿಂಗ್ ಸ್ಟಾರ್ ಯಶ್ ವಿವಿದೆಡೆ ರೋಡ್ ಶೋ ನಡೆಸಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಿಎಂ ಮಮತಾ ಬ್ಯಾನರ್ಜಿ ಮನೆ ಮೇಲೆ ಸಿಐಡಿ ದಾಳಿ, ಪ.ಬಂಗಾಳದಲ್ಲಿ ಮತ್ವದ ಬೆಳವಣಿಗೆ

ಜಪಾನ್ ಬೆನ್ನಲ್ಲೇ ಭಾರತದಿಂದ ಮಾವಿನ ಹಣ್ಣುಗಳ ಆಮದು ನಿಷೇಧಿಸಿದ ನೇಪಾಳ, ಕಾರಣ ಏನ್ ಗೊತ್ತಾ

ಬಿಟ್ ಕಾಯಿನ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೊಹಮ್ಮದ್ ನಲಪಾಡ್‌, ಸಹೋದರನಿಗೆ ಸಂಕಷ್ಟ

ಮುಂಗಾರುವಿನ ಜಿಟಿ ಜಿಟಿ ಮಳೆಗೆ ಕರಾವಳಿ ಹುಡುಗ್ರಿಗೆ ಮೀನು, ಏಡಿ ಹಿಡಿಯವುದೇ ಒಂದು ಗಮ್ಮತ್, ಏನಿದು ಉಬರ್‌

ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

ಮುಂದಿನ ಸುದ್ದಿ
Show comments