Webdunia - Bharat's app for daily news and videos

Install App

ಕೇರಳ ಚುನಾವಣೆ: ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ಎನ್ ಡಿಎ ಅಭ್ಯರ್ಥಿ, ನಟ ಸುರೇಶ್ ಗೋಪಿ

Webdunia
ಮಂಗಳವಾರ, 23 ಏಪ್ರಿಲ್ 2019 (07:39 IST)
ಕೊಚ್ಚಿ: ಕೇರಳದ ತ್ರಿಶ್ಶೂರ್ ನಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲಯಾಳಂ ಸ್ಟಾರ್ ನಟ ಸುರೇಶ್ ಗೋಪಿ ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

 
ಕೇರಳದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಸುರೇಶ್ ಗೋಪಿ ಚುನಾವಣಾ ಕಣಕ್ಕಿಳಿದಿದ್ದಾರೆ. ಪ್ರಧಾನಿ ಮೋದಿಯಿಂದ ಪ್ರಭಾವಿತರಾಗಿ ಅವರು ರಾಜಕೀಯಕ್ಕೆ ಬಂದಿದ್ದರು.

ಇದೀಗ ಸೂಪರ್ ಸ್ಟಾರ್ ಮೋಹನ್ ಲಾಲ್ ರನ್ನು ಭೇಟಿಯಾಗಿರುವ ಸುರೇಶ್ ಗೋಪಿ ನಾವಿಬ್ಬರೂ ಹಲವು ವರ್ಷಗಳಿಂದಲೂ ಸ್ನೇಹಿತರು. ನಮ್ಮಿಬ್ಬರ ಸ್ನೇಹ ಗಾಢವಾದುದು. ಹೀಗಾಗಿಯೇ ಮತದಾನಕ್ಕೆ ಮೊದಲು ಮೋಹನ್ ಲಾಲ್ ಭೇಟಿಯಾಗಿ ನನ್ನ ಸಹೋದರನಂತಿರುವ ಅವರ ಆಶೀರ್ವಾದ ಪಡೆದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments