ಕೇರಳ ಚುನಾವಣೆ: ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ಎನ್ ಡಿಎ ಅಭ್ಯರ್ಥಿ, ನಟ ಸುರೇಶ್ ಗೋಪಿ

Webdunia
ಮಂಗಳವಾರ, 23 ಏಪ್ರಿಲ್ 2019 (07:39 IST)
ಕೊಚ್ಚಿ: ಕೇರಳದ ತ್ರಿಶ್ಶೂರ್ ನಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲಯಾಳಂ ಸ್ಟಾರ್ ನಟ ಸುರೇಶ್ ಗೋಪಿ ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

 
ಕೇರಳದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಸುರೇಶ್ ಗೋಪಿ ಚುನಾವಣಾ ಕಣಕ್ಕಿಳಿದಿದ್ದಾರೆ. ಪ್ರಧಾನಿ ಮೋದಿಯಿಂದ ಪ್ರಭಾವಿತರಾಗಿ ಅವರು ರಾಜಕೀಯಕ್ಕೆ ಬಂದಿದ್ದರು.

ಇದೀಗ ಸೂಪರ್ ಸ್ಟಾರ್ ಮೋಹನ್ ಲಾಲ್ ರನ್ನು ಭೇಟಿಯಾಗಿರುವ ಸುರೇಶ್ ಗೋಪಿ ನಾವಿಬ್ಬರೂ ಹಲವು ವರ್ಷಗಳಿಂದಲೂ ಸ್ನೇಹಿತರು. ನಮ್ಮಿಬ್ಬರ ಸ್ನೇಹ ಗಾಢವಾದುದು. ಹೀಗಾಗಿಯೇ ಮತದಾನಕ್ಕೆ ಮೊದಲು ಮೋಹನ್ ಲಾಲ್ ಭೇಟಿಯಾಗಿ ನನ್ನ ಸಹೋದರನಂತಿರುವ ಅವರ ಆಶೀರ್ವಾದ ಪಡೆದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments