Webdunia - Bharat's app for daily news and videos

Install App

ಬಿಜೆಪಿ ಹೀರೋ ಆಗಲು ಪೋಜ್ ಕೊಡ್ತಿದೆಯಂತೆ!

Webdunia
ಬುಧವಾರ, 3 ಏಪ್ರಿಲ್ 2019 (15:01 IST)
ಬಿಜೆಪಿಯವರು ಸಣ್ಣಪುಟ್ಟದನ್ನು ಮಾಡಿ, ನಾವು ಮಾಡಿದ್ದೇವೆ ಎದು ಹಿರೋ ಆಗಲು ಪೋಜ್ ಕೊಡುತ್ತಿದ್ದಾರೆ. ಹೀಗಂತ ಸಂಸದರೊಬ್ಬರು ದೂರಿದ್ದಾರೆ.

ರಾಯಚೂರ ಸಂಸದ ಬಿ.ವಿ.ನಾಯಕ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ವ್ಯಾಪ್ತಿಯ ಪರಸನಹಳ್ಳಿಯಲ್ಲಿ ಪ್ರಚಾರ ನಡೆಸಿದ್ರು. ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಬಿಜೆಪಿ ನಾಯಕರು ಕಾಂಗ್ರೆಸ್ ನವರು ಏನು ಅಭಿವೃದ್ಧಿ ಮಾಡಿದ್ದಾರೆಂದು ಕೇಳುತ್ತಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲಾಗಿದೆ. ನಾವು ಮಾಡಿದ್ದು ಹೇಳಲು ಟೈಮ್ ಇಲ್ಲ. ಅಷ್ಟೊಂದು ಹೆಚ್ಚಿಗೆ ಕೆಲಸ ಕಾಂಗ್ರೆಸ್ ಸರಕಾರ ಮಾಡಿದೆ. ಆದರೆ ಬಿಜೆಪಿಯವರು ಪೋಜ್ ಕೊಡುತ್ತಿದ್ದಾರೆ ಅಂತ ಸಂಸದ ಬಿ.ವಿ.ನಾಯಕ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments