Webdunia - Bharat's app for daily news and videos

Install App

ಬೆಂಗಳೂರಿಗೆ ಬಿಜೆಪಿಯವ್ರು ಮಸಿ ಬಳಿದ್ರು ಎಂದ ಕೈ ಅಭ್ಯರ್ಥಿ

Webdunia
ಭಾನುವಾರ, 14 ಏಪ್ರಿಲ್ 2019 (18:53 IST)
ರಾಜಕೀಯ ಕದನ ಕುತೂಹಲದಲ್ಲಿ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿಯವರು ಬೆಂಗಳೂರಿಗೆ ಮಸಿ ಬಳಿದಿದ್ದಾರೆ ಅಂತ ಕೈ ಅಭ್ಯರ್ಥಿ ದೂರಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ‌.ಕೆ.ಹರಿಪ್ರಸಾದ್ ಸಂವಾದದಲ್ಲಿ ಪಾಲ್ಗೊಂಡಿದ್ರು.

ಸ್ಮಾರ್ಟ್ ಟ್ ಸಿಟಿಯಾದ ಬೆಂಗಳೂರಿಗೆ ಬಿಜೆಪಿ ಕೂಡುಗೆ ಶೂನ್ಯ. ಮೋದಿಯವರ ಗುಜರಾತ್ ಮಾದರಿಗೆ ಇದುವರೆಗೂ ಸರಿಯಾದ ಉತ್ತರವಿಲ್ಲ. ಬಿಜೆಪಿಯವರು ಬೆಂಗಳೂರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಆರೋಪ ಮಾಡಿದ್ರು.
ಜಾಫರ್ ಷರೀಫ್, ಕೃಷ್ಣಪ್ಪ ನವರಂತಹ ನಾಯಕರು ಉತ್ತಮ ಕೊಡುಗೆ ನೀಡಿದ್ದಾರೆ. ಬಿಜೆಪಿಯಿಂದ ಆಯ್ಕೆಯಾದ ಸಂಸದರು ಬೆಂಗಳೂರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದರು.

ದೇವೇಗೌಡರು, ನನ್ನ ನಡುವೆ ಉತ್ತಮ ಸಂಬಂಧವಿದೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ. ದಕ್ಷಿಣದಲ್ಲಿ ಜೆಡಿ ಎಸ್ ಕಾರ್ಯಕರ್ತರು ನಮ್ಮ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments