Webdunia - Bharat's app for daily news and videos

Install App

ಬೆಂಗಳೂರಿಗೆ ಬಿಜೆಪಿಯವ್ರು ಮಸಿ ಬಳಿದ್ರು ಎಂದ ಕೈ ಅಭ್ಯರ್ಥಿ

Webdunia
ಭಾನುವಾರ, 14 ಏಪ್ರಿಲ್ 2019 (18:53 IST)
ರಾಜಕೀಯ ಕದನ ಕುತೂಹಲದಲ್ಲಿ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿಯವರು ಬೆಂಗಳೂರಿಗೆ ಮಸಿ ಬಳಿದಿದ್ದಾರೆ ಅಂತ ಕೈ ಅಭ್ಯರ್ಥಿ ದೂರಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ‌.ಕೆ.ಹರಿಪ್ರಸಾದ್ ಸಂವಾದದಲ್ಲಿ ಪಾಲ್ಗೊಂಡಿದ್ರು.

ಸ್ಮಾರ್ಟ್ ಟ್ ಸಿಟಿಯಾದ ಬೆಂಗಳೂರಿಗೆ ಬಿಜೆಪಿ ಕೂಡುಗೆ ಶೂನ್ಯ. ಮೋದಿಯವರ ಗುಜರಾತ್ ಮಾದರಿಗೆ ಇದುವರೆಗೂ ಸರಿಯಾದ ಉತ್ತರವಿಲ್ಲ. ಬಿಜೆಪಿಯವರು ಬೆಂಗಳೂರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಆರೋಪ ಮಾಡಿದ್ರು.
ಜಾಫರ್ ಷರೀಫ್, ಕೃಷ್ಣಪ್ಪ ನವರಂತಹ ನಾಯಕರು ಉತ್ತಮ ಕೊಡುಗೆ ನೀಡಿದ್ದಾರೆ. ಬಿಜೆಪಿಯಿಂದ ಆಯ್ಕೆಯಾದ ಸಂಸದರು ಬೆಂಗಳೂರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದರು.

ದೇವೇಗೌಡರು, ನನ್ನ ನಡುವೆ ಉತ್ತಮ ಸಂಬಂಧವಿದೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ. ದಕ್ಷಿಣದಲ್ಲಿ ಜೆಡಿ ಎಸ್ ಕಾರ್ಯಕರ್ತರು ನಮ್ಮ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments