Webdunia - Bharat's app for daily news and videos

Install App

ಸಿಎಂಗೆ ಮತ್ತೆ ಸಂಕಷ್ಟ ತಂದೊಡ್ಡಿದ ಬಿಜೆಪಿ

Webdunia
ಮಂಗಳವಾರ, 9 ಏಪ್ರಿಲ್ 2019 (18:48 IST)
ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ  ದೂರು ಸಲ್ಲಿಕೆ ಮಾಡಲಾಗಿದೆ.

ಸಿಎಂ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಐಟಿ ರೇಡ್ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಮೊದಲೇ ಹೇಗೆ ತಿಳಿದಿತ್ತು? ಕುಮಾರಸ್ವಾಮಿ ಗುಪ್ತ ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಕುಮಾರಸ್ವಾಮಿ ದಾಳಿಗೂ 24 ತಾಸು ಮುನ್ನ ಟ್ವೀಟ್ ಮಾಡಿದ್ದು ಯಾಕೆ?
ಓತ್ ಆಪ್  ಸಿಕ್ರೇಸಿ ಬಹಿರಂಗಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜಭವನಕ್ಕೆ ತೆರಳಿದ ಬಿಜೆಪಿ ನಿಯೋಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ. ಆಡಳಿತ ಯಂತ್ರ ದುರುಪಯೋಗದ ಆರೋಪ ಹೊರಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಶಾಸಕ ಡಾ.ಅಶ್ವತ್ ನಾರಾಯಣರಿಂದ ದೂರು ಸಲ್ಲಿಕೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments